ಬೆಂಗಳೂರಿನ ಜನೀಶ್ ಚಿಕಿತ್ಸೆಗೂ ಸ್ಪಂಧಿಸುವರೇ ಪ್ರಧಾನಿ ಮೋದಿ! ರಾಜ್ಯದ ಜನಪ್ರತಿನಿಧಿಯವರು ಈ ಬಗ್ಗೆ ಗಮನ ಹರಿಸಿ

ಬೆಂಗಳೂರು: ಬೆಂಗಳೂರಿನ 11 ತಿಂಗಳ ಮುದ್ದಾದ ಕಂದಮ್ಮವೊಂದು ದೊಡ್ಡ ಸಮಸ್ಯೆಯಿಂದ ಬಳಲುತ್ತಿದೆ. ಈ ಮಗು ಬದುಕಬೇಕಾದರೆ 16 ಕೋಟಿಯ ಇಂಜೆಕ್ಷನ್ ಬೇಕೇ ಬೇಕು. ಆದ್ರೆ ಅಷ್ಟೊಂದು ದುಡ್ಡು ಹೊಂದಿಸಲಾಗದೇ ಮಗುವಿನ ಹೆತ್ತವರು ಇದೀಗ ಕಣ್ಣೀರಲ್ಲಿ ಕೈತೊಳುತ್ತಿದ್ದಾರೆ.

ಮುಂಬೈನ 5 ತಿಂಗಳಿನ ಟೀರಾಗೆ ಬೇಕಿರುವ ‘ಔಷಧಿ’ ಮೇಲಿನ 6 ಕೋಟಿ ರೂ.ಜಿಎಸ್’ಟಿ ಮನ್ನಾ ಮಾಡಿದಂತೆ ಪ್ರಧಾನಿ ಮೋದಿಯವರು ಕರ್ನಾಟಕದ ರಾಜಧಾನಿ ಬೆಂಗಳೂರಿನ ಸಂಜೀವಿನಿ ನಗರದ ಜನೀಶ್ ಚಿಕಿತ್ಸೆಗೆ ಸ್ಪಂಧಿಸುವಂತೆ ನಮ್ಮ ರಾಜ್ಯದ ಶಾಸಕರು ಹಾಗೂ ಮಂತ್ರಿಯವರು ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುವ ಅನಿವಾರ್ಯತೆಯಿದೆ. ಇದು “ಕಾಲನಿರ್ಣಯನ್ಯೂಸ್” ಕಳಕಳಿಯ ಮನವಿ

ಬೆಂಗಳೂರಿನ ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್​ಕುಮಾರ್-ಜ್ಯೋತಿ ದಂಪತಿ ಪುತ್ರ 11 ತಿಂಗಳ ಕಂದ ಜನೀಶ್ ವಿಶ್ವವೇ ಬೆಚ್ಚಿ ಬೀಳಿಸೋ ಕಾಯಿಲೆಗೆ ತುತ್ತಾಗಿದ್ದಾನೆ. ಮಗುವಿನ ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇದರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆ ಅಂದ್ರೆ, ಬೆನ್ನು ಮೂಳೆಯ ಸ್ನಾಯು ಕ್ಷೀಣತೆ ಅಂತಾ. ವೈದ್ಯಲೋಕದಲ್ಲೇ ಇದು ಅಪರೂಪದ ಸಮಸ್ಯೆ.

ಈಗ ಜನೀಶ್ ಉಳಿಯಬೇಕಾದ್ರೆ ಬರೋಬ್ಬರಿ 16 ಕೋಟಿಯ ಮೆಡಿಸಿನ್ ಬೇಕಾಗಿದೆ. ಅದೂ ಅಮೆರಿಕದಲ್ಲಿ ಸಿಗುವ ಔಷಧಿಯೇ ಬೇಕು. ಇಷ್ಟೊಂದು ದುಡ್ಡು ಎಲ್ಲಿಂದ ತರೋದು ಅಂತಾ ತಂದೆ ನವೀನ್​ಕುಮಾರ್ ಕಣ್ಣೀರಿಡ್ತಿದ್ದಾರೆ.

ಈ ವಿಚಿತ್ರ ರೋಗದಿಂದ ಬಳಲುತ್ತಿರುವ ಜನೀಶ್ ಗೆ ದೇಹದ ಯಾವುದೇ ಅಂಗಾಂಗ ಕೆಲಸ ಮಾಡುವುದಿಲ್ಲ. ಉಸಿರಾಡಲು ಕಷ್ಟವಿದೆ. ಆಹಾರ ಸೇವಿಸುವುದು ಸಾಧ್ಯವಿಲ್ಲ. ಸಧ್ಯ ಜನೀಶ್ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗುವನ್ನು ಉಳಿಸಿಕೊಳ್ಳಲು ತಂದೆ-ತಾಯಿ ಹೃದಯವಂತರು ಸಹಾಯ ಮಾಡುವಂತೆ ಮೊರೆಯಿಟ್ಟಿದ್ದಾರೆ.

ಹೆಸರು -Jyothi
Bank-indian overseas bank
Ac no-374201000000285
Ifce code-IOBA0003742
Sahakar Nagar Branch, Bangalore
Phone pay -9611789719

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು