ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು
ಚಿಕ್ಕಮಗಳೂರು: ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಮರುಏಣಿಕೆ ವೇಳೆ ಪರಾಜಿತ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರವರಿಗೆ ಗೆಲುವಿನ ಲೆಕ್ಕಾಚಾರದಂತೆ ಫಲಿತಾಂಶ ಘೋಷಣೆಯಾಗಿದೆ ಈ ಪೈಕಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ಜಯಗಳಿಸಿದ ಬಗ್ಗೆ ಚುನಾವಣಾ ಅಧಿಕಾರಿ ಘೋಷಣೆ ಮಾಡಿದ್ದಾರೆ.…






