ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್ಗೆ ಶಾಸಕ ಸುರೇಶ್ ಕುಮಾರ್ ಪಾಠ
ಬೆಂಗಳೂರು: ಮಾಸ್ಕ್ ಧರಿಸಿ ಸಾರಿಗೆ ಸಚಿವ ಬೈರತಿ ಸುರೇಶ್ ಶನಿವಾರ ರಾತ್ರಿ ದಿಢೀರ್ ಸಿಟಿ ರೌಂಡ್ಸ್ ಕೈಗೊಂಡು ಪ್ರಯಾಣಿಕನ ಸೋಗಿನಲ್ಲಿ BMTC ಬಸ್ ಗಳ ವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಈ ವೇಳೆ ಚಿಲ್ಲರೆ ಇಲ್ಲದ ಕಾರಣಕ್ಕೆ ನಿರ್ವಾಹಕ ಬಸ್ ನಿಂದ…






