ತಾಲೂಕಿನ ಮೊದಲ ಗ್ರಾ.ಪಂ ಬಿಜೆಪಿ ತೆಕ್ಕೆಗೆ ಕಮಲ ಪಾಳಯಕ್ಕೊಳಿದ ಕಡಿರುದ್ಯಾವರ ಗ್ರಾಮ ಪಂಚಾಯತ್! ಅಧ್ಯಕ್ಷರಾಗಿ ಅಶೋಕ್ ಕುಮಾರ್ ಉಪಾಧ್ಯಕ್ಷರಾಗಿ ಶ್ರೀಮತಿ ಬೇಬಿ ಅವಿರೋಧ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಬೇಬಿ ಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತಾಲೂಕಿನ 48 ಪಂಚಾಯತ್ ಗಳಿಗೆ ನಡೆದ ಚುನಾವಣೆಯಲ್ಲಿ ಇಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ನ ಅಧ್ಯಕ್ಷ ಉಪಾಧ್ಯಕ್ಷಗಾದಿಗೆ ಆಯ್ಕೆ ಪ್ರತಿಕ್ರೀಯೆ ನಡೆಸಲಾಯಿತು.

ಕಡಿರುದ್ಯಾವರ ಗ್ರಾಮ ಪಂಚಾಯತ್‌ನ 9 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 8 ಸ್ಥಾನಗಳನ್ನು ಬಿಜೆಪಿ ಬೆಂಬಲಿತ ಸದಸ್ಯರು ಪಡೆದುಕೊಂಡು ಪಂಚಾಯತ್ ಅಧಿಕಾರವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಕಡಿರುದ್ಯಾವರ ವಾರ್ಡ್-2 ವಾರ್ಡ್‌ನಲ್ಲಿ ಹಿಂದುಳಿದ ವರ್ಗ ಎ ಸ್ಥಾನದಿಂದ ಅಶೋಕ್ ಕುಮಾರ್ ಹಾಗೂ ಕಡಿರುದ್ಯಾವರ ವಾರ್ಡ್-3ರಲ್ಲಿ ಪ.ಜಾತಿ ಕ್ಷೇತ್ರದಿಂದ ಶ್ರೀಮತಿ ಬೇಬಿ ರವರು ಸ್ಪರ್ಧಿಸಿ ಜಯಶಾಲಿಗಳಾಗಿದ್ದರು.

ಚುನಾವಣಾಧಿಕಾರಿ ಶಕುಂತಳಾ ಶೆಣೈ ರವರ ನೇತೃತ್ವದಲ್ಲಿ
ಇಂದು ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 8 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 9 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 7 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 11 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 17 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ