ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ
ಗುರುವಾಯನಕೆರೆ: ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು. ಅವರು ಗುರುವಾಯನಕೆರೆ ವಿದ್ಯಾ ಸಾಗರ…














