ರಾಜ್ಯದ ಪ್ರಮುಖ 8 ನಗರಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಗೊಳಿಸಲು ಸರಕಾರದ ಚಿಂತನೆ

ಬೆಂಗಳೂರು: ಏಪ್ರಿಲ್‌ 10ರಿಂದ ಏಪ್ರಿಲ್ 20ರ ವರೆಗೆ ರಾಜ್ಯದ ಬೆಂಗಳೂರು ನಗರ, ಉಡುಪಿ- ಮಣಿಪಾಲ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್, ಮಂಗಳೂರು ನಗರಗಳಲ್ಲಿ ರಾತ್ರಿ ಕೊರೊನಾ ಕರ್ಫ್ಯೂ ಜಾರಿ ಇರಲಿದೆ ಅಂತ ಸಿಎಂ ಬಿಎಸ್‌ವೈ ತಿಳಿಸಿದ್ದಾರೆ.

ರಾತ್ರಿ 10ರಿಂದ ಬೆಳಗ್ಗೆ 5ರ ತನಕ ಈ ನಿಯಮ ಜಾರಿಯಲ್ಲಿ ಇರಲಿದೆ ಅಂತ ಹೇಳಿದ್ರು. ಇಂದು ಪ್ರಧಾನಿ ಮೋದಿಯವರ ನೇತೃತ್ವದ ನಡೆದ ಎಲ್ಲಾ ಸಿಎಂಗಳ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಬಿಎಸ್‌ವೈ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ ಅಗತ್ಯ ವಸ್ತುಗಳ ಸೇವೆಗಳು ಎಂದಿನಂತೆ ಇರಲಿದೆ ಅಂತ ಅವರು ಹೇಳಿದ್ರು. ಇದೇ ವೇಳೆ ರಾಜ್ಯದ ಜನತೆ ಬಳಿಯಲ್ಲಿ ಕರೋನ ಹೆಚ್ಚಳದಿಂದಾಗಿ ನಾವು ಈ ಪ್ರಯತ್ನಕ್ಕೆ ಮುಂದಾಗಿದ್ದೇವೆ, ದಯವಿಟ್ಟು ಮಾಸ್ಕ್‌ ಹಾಕಿಕೊಳ್ಳಿ, ಅಂತರವನ್ನು ಕಾಪಾಡಿಕೊಳ್ಳಿ ಅಂತ ಹೇಳಿದ್ರು. ಇನ್ನೂ ಮುಂದಿನ ದಿನದಲ್ಲಿ ಮಾಸ್ಕ್‌ ಹಾಕದೇ ಇರುವವರಿಗೆ ಹೆಚ್ಚಿನ ದಂಡವನ್ನು ಹಾಕಲಾಗುವುದು ಅಂತ ಹೇಳಿದರು. ಈ ಜಿಲ್ಲೆಗಳಲ್ಲಿ ಪ್ರಯೋಗಿಕವಾಗಿ ಜಾರಿಗೆ ತರಲಾಗಿದ್ದು, ಇದರಲ್ಲಿ ಉತ್ತಮ ಫಲಿತಾಂಶ ಬರದೇ ಹೋದ್ರೆ, ಮುಂದಿನ ದಿನದಲ್ಲಿ ರಾಜ್ಯದ ಉಳಿದ ಕಡೆಗಳಲ್ಲಿ ಇದನ್ನು ಜಾರಿಗೊಳಿಸಲಾಗುವುದು ಅಂಥ ಹೇಳಿದರು.

 ಮದುವೆ, ಸಭೆ ಸಮಾರಂಭಗಳನ್ನು ಇತಿ ಮಿತಿಗಳಲ್ಲಿ ಆಚರಣೆ ಮಾಡಬೇಕು ಅಂತ ಅವರು ಹೇಳಿದರು. ನಾವು ನಾಳೆಯಿಂದ ಮಾಸ್ಕ್‌ ಹಾಕಿಕೊಳ್ಳದವರ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು, ಯಾವುದೇ ಕಾರಣಕ್ಕೂ ಈ ಜಿಲ್ಲೆಗಳಲ್ಲಿ ಸಭೆ, ಸಮಾರಂಭಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡಬಾರದು ಅಂತ ಹೇಳಿದರು. ಇನ್ನೂ ಇದಕ್ಕೆ ಜನತೆ ಕೈ ಜೋಡಿಸುವಂತೆ ಮನವಿ ಮಾಡಿಕೊಂಡರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ