ರಾಜ್ಯದ ಪ್ರಮುಖ 8 ನಗರಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಗೊಳಿಸಲು ಸರಕಾರದ ಚಿಂತನೆ

ಬೆಂಗಳೂರು: ಏಪ್ರಿಲ್‌ 10ರಿಂದ ಏಪ್ರಿಲ್ 20ರ ವರೆಗೆ ರಾಜ್ಯದ ಬೆಂಗಳೂರು ನಗರ, ಉಡುಪಿ- ಮಣಿಪಾಲ, ಮೈಸೂರು, ಕಲಬುರಗಿ, ತುಮಕೂರು, ,ಬೀದರ್, ಮಂಗಳೂರು ನಗರಗಳಲ್ಲಿ ರಾತ್ರಿ ಕೊರೊನಾ ಕರ್ಫ್ಯೂ ಜಾರಿ ಇರಲಿದೆ ಅಂತ ಸಿಎಂ ಬಿಎಸ್‌ವೈ ತಿಳಿಸಿದ್ದಾರೆ.

ರಾತ್ರಿ 10ರಿಂದ ಬೆಳಗ್ಗೆ 5ರ ತನಕ ಈ ನಿಯಮ ಜಾರಿಯಲ್ಲಿ ಇರಲಿದೆ ಅಂತ ಹೇಳಿದ್ರು. ಇಂದು ಪ್ರಧಾನಿ ಮೋದಿಯವರ ನೇತೃತ್ವದ ನಡೆದ ಎಲ್ಲಾ ಸಿಎಂಗಳ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಬಿಎಸ್‌ವೈ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಅವರು ಮಾತನಾಡಿ ಅಗತ್ಯ ವಸ್ತುಗಳ ಸೇವೆಗಳು ಎಂದಿನಂತೆ ಇರಲಿದೆ ಅಂತ ಅವರು ಹೇಳಿದ್ರು. ಇದೇ ವೇಳೆ ರಾಜ್ಯದ ಜನತೆ ಬಳಿಯಲ್ಲಿ ಕರೋನ ಹೆಚ್ಚಳದಿಂದಾಗಿ ನಾವು ಈ ಪ್ರಯತ್ನಕ್ಕೆ ಮುಂದಾಗಿದ್ದೇವೆ, ದಯವಿಟ್ಟು ಮಾಸ್ಕ್‌ ಹಾಕಿಕೊಳ್ಳಿ, ಅಂತರವನ್ನು ಕಾಪಾಡಿಕೊಳ್ಳಿ ಅಂತ ಹೇಳಿದ್ರು. ಇನ್ನೂ ಮುಂದಿನ ದಿನದಲ್ಲಿ ಮಾಸ್ಕ್‌ ಹಾಕದೇ ಇರುವವರಿಗೆ ಹೆಚ್ಚಿನ ದಂಡವನ್ನು ಹಾಕಲಾಗುವುದು ಅಂತ ಹೇಳಿದರು. ಈ ಜಿಲ್ಲೆಗಳಲ್ಲಿ ಪ್ರಯೋಗಿಕವಾಗಿ ಜಾರಿಗೆ ತರಲಾಗಿದ್ದು, ಇದರಲ್ಲಿ ಉತ್ತಮ ಫಲಿತಾಂಶ ಬರದೇ ಹೋದ್ರೆ, ಮುಂದಿನ ದಿನದಲ್ಲಿ ರಾಜ್ಯದ ಉಳಿದ ಕಡೆಗಳಲ್ಲಿ ಇದನ್ನು ಜಾರಿಗೊಳಿಸಲಾಗುವುದು ಅಂಥ ಹೇಳಿದರು.

 ಮದುವೆ, ಸಭೆ ಸಮಾರಂಭಗಳನ್ನು ಇತಿ ಮಿತಿಗಳಲ್ಲಿ ಆಚರಣೆ ಮಾಡಬೇಕು ಅಂತ ಅವರು ಹೇಳಿದರು. ನಾವು ನಾಳೆಯಿಂದ ಮಾಸ್ಕ್‌ ಹಾಕಿಕೊಳ್ಳದವರ ವಿರುದ್ದ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು, ಯಾವುದೇ ಕಾರಣಕ್ಕೂ ಈ ಜಿಲ್ಲೆಗಳಲ್ಲಿ ಸಭೆ, ಸಮಾರಂಭಗಳನ್ನು ದೊಡ್ಡ ಪ್ರಮಾಣದಲ್ಲಿ ಮಾಡಬಾರದು ಅಂತ ಹೇಳಿದರು. ಇನ್ನೂ ಇದಕ್ಕೆ ಜನತೆ ಕೈ ಜೋಡಿಸುವಂತೆ ಮನವಿ ಮಾಡಿಕೊಂಡರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ