ಕರುನಾಡಿನಲ್ಲಿ ಕಂಟ್ರೋಲ್ ತಪ್ಪಿದ ಕೊರೋನಾ ಸುನಾಮಿ! ಕೊರೋನಾರ್ಭಟಕ್ಕೆ ಬಲಿಯಾದವರೇಷ್ಟು?

ಬೆಂಗಳೂರು: ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತಿದ್ದು ಮರಣ ಪ್ರಮಾಣದಲ್ಲೂ ಪ್ರತಿನಿತ್ಯ ಹೆಚ್ಚಾಗುತ್ತಲೇ ಇದ್ದು ರಾಜ್ಯರಾಜಧಾನಿಯನ್ನು ಬೆಂಬೀಡದೇ ವೈರಲ್ ವೈರಸ್ ಕಾಡುತ್ತಿದೆ. ರಾಜ್ಯಾದ್ಯಂತ 10ಸಾವಿರದ ಗಡಿ ದಾಟಿ ಮುನ್ನುಗಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ಕರ್ನಾಟಕದಲ್ಲಿ ಇಂದು 397ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆಯಾಗಿದೆ

397 ಸೋಂಕಿತರ ಪೈಕಿ 83 ಮಂದಿ ವಿದೇಶ ಹಾಗೂ ಹೊರರಾಜ್ಯ ದಿಂದ ಪ್ರಯಾಣ ಬೆಳೆಸಿದವರಾಗಿರುತ್ತಾರೆ.

ಮಹಾಮಾರಿ ಆರ್ಭಟಕ್ಕೆ 14 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ164ಕ್ಕೆ ಏರಿಕೆಯಾಗಿದೆ

ಜಿಲ್ಲಾವಾರು ಸೋಂಕಿತರ ವಿವರಗಳು:

ಬೆಂಗಳೂರು 180
ಬಳ್ಳಾರಿ 34
ಕಲಬುರ್ಗಿ 22
ರಾಮನಗರ 22
ಉಡುಪಿ 14
ಯಾದಗಿರಿ 13
ದಕ್ಷಿಣಕನ್ನಡ 12
ಧಾರವಾಡ 12
ಕೊಪ್ಪಳ 11
ರಾಯಚೂರು 09
ಉತ್ತರಕನ್ನಡ 09
ದಾವಣಗೆರೆ 08
ಚಿಕ್ಕಬಳ್ಳಾಪುರ 08
ಮೈಸೂರು 07
ಗದಗ 06
ಕೋಲಾರ 06
ಬೀದರ್ 05
ವಿಜಯಪುರ 04
ಶಿವಮೊಗ್ಗ 03
ಮಂಡ್ಯ 02
ಚಿತ್ರದುರ್ಗ 02
ಚಾಮರಾಜನಗರ 02
ಕೊಡಗು 02
ಬೆಳಗಾವಿ 01
ಹಾಸನ 01
ತುಮಕೂರು 01
ಚಿಕ್ಕಮಗಳೂರು 01

Spread the love
  • Related Posts

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    You Missed

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 72 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 103 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 43 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 37 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 24 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!