ಕರುನಾಡಿನಲ್ಲಿ ಕಂಟ್ರೋಲ್ ತಪ್ಪಿದ ಕೊರೋನಾ ಸುನಾಮಿ! ಕೊರೋನಾರ್ಭಟಕ್ಕೆ ಬಲಿಯಾದವರೇಷ್ಟು?

ಬೆಂಗಳೂರು: ರಾಜ್ಯಾದ್ಯಂತ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತಿದ್ದು ಮರಣ ಪ್ರಮಾಣದಲ್ಲೂ ಪ್ರತಿನಿತ್ಯ ಹೆಚ್ಚಾಗುತ್ತಲೇ ಇದ್ದು ರಾಜ್ಯರಾಜಧಾನಿಯನ್ನು ಬೆಂಬೀಡದೇ ವೈರಲ್ ವೈರಸ್ ಕಾಡುತ್ತಿದೆ. ರಾಜ್ಯಾದ್ಯಂತ 10ಸಾವಿರದ ಗಡಿ ದಾಟಿ ಮುನ್ನುಗಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

ಕರ್ನಾಟಕದಲ್ಲಿ ಇಂದು 397ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆಯಾಗಿದೆ

397 ಸೋಂಕಿತರ ಪೈಕಿ 83 ಮಂದಿ ವಿದೇಶ ಹಾಗೂ ಹೊರರಾಜ್ಯ ದಿಂದ ಪ್ರಯಾಣ ಬೆಳೆಸಿದವರಾಗಿರುತ್ತಾರೆ.

ಮಹಾಮಾರಿ ಆರ್ಭಟಕ್ಕೆ 14 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ164ಕ್ಕೆ ಏರಿಕೆಯಾಗಿದೆ

ಜಿಲ್ಲಾವಾರು ಸೋಂಕಿತರ ವಿವರಗಳು:

ಬೆಂಗಳೂರು 180
ಬಳ್ಳಾರಿ 34
ಕಲಬುರ್ಗಿ 22
ರಾಮನಗರ 22
ಉಡುಪಿ 14
ಯಾದಗಿರಿ 13
ದಕ್ಷಿಣಕನ್ನಡ 12
ಧಾರವಾಡ 12
ಕೊಪ್ಪಳ 11
ರಾಯಚೂರು 09
ಉತ್ತರಕನ್ನಡ 09
ದಾವಣಗೆರೆ 08
ಚಿಕ್ಕಬಳ್ಳಾಪುರ 08
ಮೈಸೂರು 07
ಗದಗ 06
ಕೋಲಾರ 06
ಬೀದರ್ 05
ವಿಜಯಪುರ 04
ಶಿವಮೊಗ್ಗ 03
ಮಂಡ್ಯ 02
ಚಿತ್ರದುರ್ಗ 02
ಚಾಮರಾಜನಗರ 02
ಕೊಡಗು 02
ಬೆಳಗಾವಿ 01
ಹಾಸನ 01
ತುಮಕೂರು 01
ಚಿಕ್ಕಮಗಳೂರು 01

Spread the love
  • Related Posts

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಬೇಲೂರು : ಬೇಲೂರು ತಾಲೂಕಿನ ಗೌತಹಳ್ಳಿಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ದಾಳಿ ಸಂಭವಿಸಿ ಇಬ್ಬರು ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗೌತವಳ್ಳಿ ಗ್ರಾಮವು ಬೇಲೂರು ತಾಲೂಕಿನ ಮಾಡ್ ಗೋಡು-ಚುಂಗನಹಳ್ಳಿ ಬಾರ್ಡರ್ ವ್ಯಾಪ್ತಿಗೆ ಸೇರಿದ್ದು, ಅರಣ್ಯ ಪ್ರದೇಶಕ್ಕೆ ಸಮೀಪದಲ್ಲಿರುವುದರಿಂದ ಚಿರತೆಗಳ…

    Spread the love

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    You Missed

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 53 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 41 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 27 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 232 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 64 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 33 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ