ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಎಲ್ಲಾ ನೇರ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಕಾರಣದಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೋಡೀಕರಿಸುವ ಅಗತ್ಯವಿದ್ದು ಇದಕ್ಕಾಗಿ ಸರಕಾರದ ವೆಚ್ಚದ ಬಾಬ್ತಿನಲ್ಲಿ ಮಿತವ್ಯಯ ಪಾಲಿಸುವ ಅವಶ್ಯಕತೆ ಇದೆ.

ಈ ನಿಟ್ಟಿನಲ್ಲಿ 2020 – 21 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಮತ್ತು ಬ್ಯಾಕ್ಲಾಗ್ ಹುದ್ದೆಗಳು ಸೇರಿದಂತೆ ಎಲ್ಲಾ ನೇರ ನೇಮಕಾತಿ ಹುದ್ದೆ ಗಳನ್ನು ಭರ್ತಿ ಮಾಡುವುದನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲಾಗಿದೆ. ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆದು ನೇಮಕಾತಿಯ ವಿವಿಧ ಹಂತಗಳಲ್ಲಿರುವ ಹುದ್ದೆಗಳಿಗೂ ಸಹ ಈ ಆದೇಶ ಅನ್ವಯ ಆಗುತ್ತದೆ ಎಂದು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 3 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 566 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 141 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 61 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 42 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 73 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ