ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಕೇರಾ’ ಸುರಕ್ಷಾ ವಿಮಾ ಯೋಜನೆಯು ತೆಂಗಿನ ಮರಗಳನ್ನು ಏರುವ ಕೆಲಸ ನಂಬಿರುವವರಿಗೆ ವರದಾನವಾಗಿದೆ.

ತೆಂಗು ಅಭಿವೃದ್ಧಿ ಮಂಡಳಿ , ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯಿಂದ ದಿ ನ್ಯೂ ಇಂಡಿಯಾ ಅಶ್ಶೂರೆನ್ಸ್‌ ಕಂಪನಿ ಮೂಲಕ ಈ ವಿಮಾ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ.

ತೆಂಗಿನ ಮರವನ್ನೇರಿ ಎಳನೀರು, ಕಾಯಿ ಕೀಳುವವರಿಗೆ, ನೀರಾ ತಂತ್ರಜ್ಞರಿಗೆ, ತೆಂಗಿನ ಕಾಯಿ ಕೊಯ್ಲು ಮಾಡುವವರಿಗೆ, ಹೈಬ್ರಿಡೈನೇಶನ್‌ (ಸಂಕರೀಕರಣ) ಕೆಲಸಗಾರರಿಗೆ, ಡಿಎಸ್‌ಪಿ (ಪ್ರಾತ್ಯಕ್ಷಿಕೆ ಹಾಗೂ ಬೀಜ ಉತ್ಪಾದನೆ) ಫಾರ್ಮ್‌ಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಹಾಗೂ ಎಫ್‌ಸಿಟಿ (ಫ್ರೆಂಡ್ಸ್‌ ಆಫ್‌ ಕೋಕೊನಟ್ ಟ್ರೀ) ಕೌಶಲ–ತರಬೇತಿ ಕಾರ್ಯಕ್ರಮದಲ್ಲಿ ತೊಡಗಿರುವ ಕಾರ್ಮಿಕರಿಗೆ ಸಮಗ್ರ ವಿಮಾ ರಕ್ಷಣೆ ದೊರೆಯಲಿದೆ.

ವೈಯಕ್ತಿಕ ಅಪಘಾತ ವಿಮೆ:

ವಿಮೆಯ ವಾರ್ಷಿಕ ಕಂತು (ಜಿಎಸ್‌ಟಿ ಸೇರಿ) ₹956 ಆಗಿದೆ. ಇದರಲ್ಲಿ ತೆಂಗು ಅಭಿವೃದ್ಧಿ ಮಂಡಳಿಯ ಕಂತಿನ ಪಾಲು ₹717 ಆಗಿದ್ದು, ಉಳಿದ ₹239 ಕಂತಿನ ಮೊತ್ತವನ್ನು ಫಲಾನುಭವಿಗಳು ಪಾವತಿಸಬೇಕಿದೆ.

ಇದು ವೈಯಕ್ತಿಕ ಅಪಘಾತ ವಿಮಾ ಯೋಜನೆಯಾಗಿದೆ. ಮರದಿಂದ ಕಾಯಿ ಕೀಳುವಾಗ ಬಿದ್ದು ಮೃತಪಟ್ಟರೆ ಅಥವಾ ಅಂಗವೈಕಲ್ಯಕ್ಕೆ ತುತ್ತಾದರೆ ಕೇರಾ ವಿಮೆ ನೆರವಾಗಲಿದೆ. ಗರಿಷ್ಠ ₹7 ಲಕ್ಷದವರೆಗೆ ಪರಿಹಾರ ಸಿಗಲಿದೆ.

‘ಈ ಯೋಜನೆಯು ತೆಂಗಿನಕಾಯಿ ಕೊಯ್ಲು ಮಾಡುವವರಿಗೆ ಅನುಕೂಲವಾಗಿದ್ದು, ಪ್ರಯೋಜನ
ಪಡೆದುಕೊಳ್ಳುವಂತೆ ಜಾಗೃತಿ ಮೂಡಿಸ ಲಾಗುತ್ತಿದೆ. ಕಂತಿನ ಮೊತ್ತ  ಕಡಿಮೆ ಪ್ರಮಾಣದಲ್ಲಿದ್ದು, ಕಟ್ಟಿದವರು ಸಮಗ್ರ ವಿಮಾ ರಕ್ಷಣೆಯ ಸೌಲಭ್ಯ ಪಡೆಯ ಬಹುದಾಗಿದೆ

‘ತೋಟಗಾರಿಕೆ ಇಲಾಖೆ ಮೂಲಕ ಮಾರ್ಚ್‌ ಅಂತ್ಯದವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಇಲಾಖೆಯ ಕಚೇರಿಗಳಲ್ಲಿ ಹೆಚ್ಚಿನ ವಿವರ ಪಡೆದುಕೊಳ್ಳಬಹುದು.

ವಿಮೆಯಡಿ ಪರಿಹಾರ ಎಷ್ಟು?

₹7 ಲಕ್ಷ; ಸಾವು/ ಶಾಶ್ವತ ಅಂಗವೈಕಲ್ಯ  

₹3.50 ಲಕ್ಷ;ಭಾಗಶಃ ಅಂಗವೈಕಲ್ಯ

₹2 ಲಕ್ಷ; ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ 2 ತಿಂಗಳವರೆಗೆ ಔಷಧ ಒಳಗೊಂಡಂತೆ ಆಸ್ಪತ್ರೆಯ ವೆಚ್ಚದ ಮರುಪಾವತಿ 

₹3,500; ಅಪಘಾತ, ಸಾವಿನ ಸಂದರ್ಭದಲ್ಲಿ ಆಂಬುಲೆನ್ಸ್‌ ಶುಲ್ಕ  

₹21 ಸಾವಿರ; ತಾತ್ಕಾಲಿಕ ಅಂಗವೈಕಲ್ಯದ ಸಂದರ್ಭದಲ್ಲಿ ಗರಿಷ್ಠ ಆರು ವಾರದವರೆಗೆ ಪರಿಹಾರ

₹3 ಸಾವಿರ; ಆಸ್ಪತ್ರೆಯಲ್ಲಿ ಜೊತೆಯಲ್ಲಿದ್ದು ನೋಡಿಕೊಳ್ಳುವವರಿಗೆ ನೈಜ ಬಿಲ್‌ಗಳ ಆಧಾರದ ಮೇಲಿನ ವೆಚ್ಚ 

₹5,500; ಅಂತ್ಯಕ್ರಿಯೆಗೆ ನೀಡುವ ವೆಚ್ಚ

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ