ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

ಧರ್ಮಸ್ಥಳ: ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ KIOCL ಸಂಸ್ಥೆಯನ್ನು NMDC ಸಂಸ್ಥೆ ಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಕೇಂದ್ರ ಉಕ್ಕು ಸಚಿವರಾದ H.D.ಕುಮಾರಸ್ವಾಮಿ ಯವರನ್ನು ಒತ್ತಾಯಿಸುವ ಅಂಗವಾಗಿ ರಾಜ್ಯಸಭಾ ಸದಸ್ಯರೂ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಇಂದು ಭೇಟಿಯಾಗಿ ಮನವಿಯನ್ನು ನೀಡಲಾಯಿತು.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ರಾಜ್ಯ ಭಾರತೀಯ ಮಜ್ದೂ ರ್ ಸಂಘದ ಕಾರ್ಯದರ್ಶಿ ಜಯರಾಜ್ ಸಾಲಿಯನ್ ದ. ಕ ಜಿಲ್ಲಾ ಬಿಎಮ್ಎಸ್ ಅಧ್ಯಕ್ಷರಾದ ಅನಿಲ್ ಕುಮಾರ್ ರವರ ನೇತೃತ್ವದಲ್ಲಿ ಕುದುರೆಮುಖ ಮಜ್ದೂರ್ ಸಂಘದ ಕೇಂದ್ರ ಸಮಿತಿಯ ಪದಾಧಿಕಾರಿಗಳಾದ ಪ್ರಧಾನ ಕಾರ್ಯದರ್ಶಿ ಚಂದ್ರೇಗೌಡ, ಕಾರ್ಯಾಧ್ಯಕ್ಷರಾದ ಭಗವಾನ್ ದಾಸ್, ಕಾರ್ಯಾಧ್ಯಕ್ಷರಾದ ಕೆಂಚೇಗೌಡ, ಖಜಾಂಚಿ ಉದಯಕುಮಾರ್ B. C, ಸಂಘಟನಾ ಕಾರ್ಯದರ್ಶಿಯಾದ ಶ್ರೀಧರ್ ಉಳ್ಳಾಲ್ ಈ ಮನವಿಯನ್ನು ನೀಡಿ ತ್ವರಿತವಾಗಿ ವಿಲೀನ ಪ್ರಕ್ರಿಯೆಯನ್ನು ಜಾರಿಗೊಳಿಸಲು ಸಹಕರಿಸಬೇಕಾಗಿ ವಿನಂತಿಸಲಾಯಿತು. ವೀರೇಂದ್ರ ಹೆಗ್ಗಡೆಯವರು ಮನವಿಯನ್ನು ಸ್ವೀಕರಿಸಿ ಪ್ರಧಾನಮಂತ್ರಿಯವರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಿ ತ್ವರಿತ ಗತಿಯಲ್ಲಿ ವಿಲೀನ ಪ್ರಕ್ರಿಯೆಯನ್ನು ಮಾಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು, ಕೇಂದ್ರ ಉಕ್ಕು ಸಚಿವರಾದ ಮಾನ್ಯ ಕುಮಾರಸ್ವಾಮಿಯವರು ಸದ್ಯದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಅವರಿಗೆ ಒತ್ತಡ ತಂದು ಈ ಮನವಿಯನ್ನು ಗುಣಾತ್ಮಕವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಕುದುರೆಮುಖ ಸಂಸ್ಥೆಗಾಗಿ ತಮ್ಮ ಭೂಮಿ ಕಳೆದುಕೊಂಡ ಮಲ್ಲೇಶ್ವರ ಗ್ರಾಮಸ್ಥರ ಪರವಾಗಿ ಶ್ರೀ ಪಾಲಯ್ಯನವರು ಮನವಿಯನ್ನು ಸಲ್ಲಿಸಿದರು. Kiocl ಕುದುರೆಮುಖದ ಪ್ರತಿನಿಧಿಯಾಗಿ ಶ್ರೀ ಮಂದ್ರ ರವರು ಉಪಸ್ಥಿತರಿದ್ದರು.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ