ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

ಉಜಿರೆ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಶ್ರೀ ಪ್ರಕಾಶ್ ಬಿ.ಕೆ ಇವರು ಜುಲೈ 20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ಶ್ರೀ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು.

ಶ್ರೀ ರಜತ್ ರಾವ್ ಇದನ್ನು ಸ್ವೀಕರಿಸಿ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು ಹಾಗೂ ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು ಈ ವರ್ಷದಿಂದ ಕೊಕ್ಕಡದಲ್ಲೂ ಸೇವಾವಿಭಾಗ ಹೊಂದುವ ಮೂಲಕ ಕಿರಣ್ ಆಗ್ರೋ ಟೆಕ್ ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Spread the love
  • Related Posts

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. World Health Organization (WHO) ಹಾಗೂ ಸ್ವಿಸ್ ಆರೋಗ್ಯ ಅಧಿಕಾರಿಗಳು, ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 8 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 58 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 35 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 116 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 115 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 46 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!