ಕಾಡಂಚಿನಲ್ಲಿರುವ ಗ್ರಾಮಗಳಿಗೆ ಕಾಡಾನೆ ಭೀತಿ! ಮುಂಡಾಜೆ ಕಡಿರುದ್ಯಾವರ ಗ್ರಾಮದಲ್ಲಿ ಕಾಣಿಸಿಕೊಂಡ ಕಾಡಾನೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ದೂಂಬೆಟ್ಟು ಕಜೆ ಪ್ರದೇಶದಲ್ಲಿ ಗುರುವಾರ ಕೃಷಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿ ಹಾನಿ ಮಾಡಿದೆ. ಒಂಟಿ ಸಲಗವೊಂದು ದಾಳಿ ನಡೆಸಿ ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ.

ರತ್ನಾ, ಬಾಬು ಗೌಡ, ಜಿನ್ನಮ್ಮ ಮೊದಲಾದವರ ಅಡಿಕೆ, ತೆಂಗು ಹಾಗೂ ಬಾಳೆ ಕೃಷಿಗೆ ಹಾನಿಯಾಗಿದೆ.ಆನೆ ದಾಳಿ ನಡೆಸಿರುವುದು ಗಮನಕ್ಕೆ ಬಂದಂತೆ ಅಕ್ಕಪಕ್ಕದ ಮನೆಗಳಿಗೆ ಮಾಹಿತಿ ನೀಡಿದ್ದಾರೆ. ತ‌ಕ್ಷಣ ಸ್ಥಳೀಯರು ದೊಂದಿ ಹಿಡಿದು, ಪಟಾಕಿ ಸಿಡಿಸಿ ಆನೆಯನ್ನು ಕಾಡಿನತ್ತ ಓಡಿಸಿದ್ದಾರೆ. ಘಟನೆ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಮುಂಡಾಜೆ ಕಡಿರುದ್ಯಾವರ ಪರಿಸರದಲ್ಲಿ ಮತ್ತೆ ಮತ್ತೆ ಕಾಡಾನೆ ಕಾಣಿಸಿಕೊಳ್ಳುತ್ತಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾಗಿದೆ.

Spread the love
  • Related Posts

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಎರಡು ವರ್ಷಗಳಿಂದ ಸಂಕಷ್ಟದಲ್ಲೇ ಪ್ರಯಾಣಿಕರು – ರೈತರು, ವಿದ್ಯಾರ್ಥಿಗಳು, ಕೂಲಿಕಾರ್ಮಿಕರ ಗೋಳಿಗೆ ಸ್ಪಂದಿಸುವವರು ಯಾರು? ಉಜಿರೆ: ಉಜಿರೆ ಮತ್ತು ಇಂದಬೆಟ್ಟು ಗ್ರಾಮಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಅಂಬಡೆಬೆಟ್ಟು ಸೇತುವೆ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ರಸ್ತೆ ಜೂನ್ 9ರಂದು ಸುರಿದ ಭಾರಿ ಮಳೆಯ…

    Spread the love

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    ಜೀವ ಬಲಿಯಾದ ಬಳಿಕವೇ ಕ್ರಮವೇ? ಹೆದ್ದಾರಿಯಲ್ಲಿ ಮರ ಧರಾಶಾಹಿ – ಅಪಾಯಕಾರಿ ಮರಗಳ ತೆರವಿಗೆ ಸಾರ್ವಜನಿಕರ ಆಗ್ರಹ ಬೆಳ್ತಂಗಡಿ, ಜೂನ್ 9: ನಿರ್ಮಾಣ ಹಂತದಲ್ಲಿರುವ ಚಾರ್ಮಾಡಿ–ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಆದರೆ ಹೆದ್ದಾರಿಯ…

    Spread the love

    You Missed

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 73 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 36 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 189 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 244 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 104 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 89 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”