ಕಾರ್ತಿಕ ಮಾಸದಲ್ಲಿ ಕೊರೋನಾ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ

ಹಾಸನ : ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಇನ್ನೂ ಕೆಲ ತಿಂಗಳುಗಳ ಕಾಲ ಕೊರೊನಾ ಅಟ್ಟಹಾಸ ಹೀಗೆ ಇರಲಿದ್ದು, ಗಾಳಿಯಲ್ಲಿ ಸಂಚಾರ ಮಾಡೋದು ಕಡಿಮೆ. ಇನ್ನು ಜನರು ಸುರಕ್ಷತೆ ಕಾಪಾಡಿದರೆ ಕೊರೋನಾ ದಿಂದ ಪಾರಾಗಬಹುದು. ಹಾಗಾಗಿ ಭಯ, ಆತಂಕ ಬಿಟ್ಟು ಸರ್ಕಾರದ ಜೊತೆ ಕೈಜೋಡಿಸಿ ಎಂಬುದಾಗಿ ಕೋಡಿಮಠ ಶ್ರೀಗಳಾದ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಕಳೆದ ಏಪ್ರಿಲ್ 22, 2020ರಂದು ಕೋಡಿಮಠ ಶ್ರೀಗಳಾದ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು, ಸಿರಿವಂತ ಮಗನುಟ್ಟಿ ಆಳುವನು ಮುನಿಪುರವ, ಯುದ್ಧವಿಲ್ಲದೆ ನುಡಿಯೆ ಪುರವೆಲ್ಲ ಕೂಳಾದೀತು ಎಂಬುದಾಗಿ ಭವಿಷ್ಯ ನುಡಿದಿದ್ದರು. ಸಿರಿವಂತನ ಮಗ ಎಂದರೆ ಟ್ರಂಪ್, ಮುನಿಪುರ ಎಂದರೆ ಅಮೇರಿಕಾ. ಅಮೇರಿಕಗೆ ಇನ್ನೂ ತೀವ್ರ ಗಂಡಾಂತರ. ಯುದ್ಧವಿಲ್ಲದೇ ಜನರು ಮಡಿಯುತ್ತಾರೆ. ಭಾರತಕ್ಕಿಲ್ಲ ಮಹಾಮಾರಿ ಕೊರೋನಾದಿಂದ ಭಾರೀ ಗಂಡಾಂತರವಿಲ್ಲ. ಮೇ ಅಂತ್ಯಕ್ಕೆ ಕೊರೋನಾ ಕಂಟಕ ಕೊನೆಯಾಗಲಿದೆ. ಕರ್ನಾಟಕಕ್ಕೆ ಯಾವುದೇ ಹೆಚ್ಚಿನ ತೊಂದರೆ ಇಲ್ಲ. ಜನರಿಗೆ, ಕೆಲ ಮಂತ್ರಿಗಳಿಗೆ ಕಂಟಕ ಆಗಲಿದೆ. ಅಮೇರಿಕಗೆ ಇನ್ನೂ ತೀವ್ರ ಗಂಡಾಂತರ ಎದುರಿಸಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದರು.

ಭಾರತಕ್ಕೆ, ಕರ್ನಾಟಕಕ್ಕೆ ಮಹಾಮಾರಿ ಕೊರೋನಾದಿಂದ ಹೆಚ್ಚಿನ ಸಮಸ್ಯೆ ಉಂಟಾಗೋದಿಲ್ಲ. ಅಮೇರಿಕಾಕ್ಕೆ ಕೊರೊನಾ ಕಂಟಕ ಸದ್ಯಕ್ಕೆ ಬಿಡೋದಿಲ್ಲ. ತೀವ್ರವಾಗಿ ಸಂಕಷ್ಟ ಕೊರೋನಾದಿಂದ ಉಂಟಾಗಲಿದೆ ಎಂಬುದಾಗಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು. ಇದೀಗ ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಇದು ನಿಜವಾಗುತ್ತಾ ಎಂಬುದಾಗಿ ಕಾದು ನೋಡಬೇಕಿದೆ.

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 176 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 61 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 24 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 43 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 66 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 40 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ