ಕಾರ್ತಿಕ ಮಾಸದಲ್ಲಿ ಕೊರೋನಾ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ

ಹಾಸನ : ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಇನ್ನೂ ಕೆಲ ತಿಂಗಳುಗಳ ಕಾಲ ಕೊರೊನಾ ಅಟ್ಟಹಾಸ ಹೀಗೆ ಇರಲಿದ್ದು, ಗಾಳಿಯಲ್ಲಿ ಸಂಚಾರ ಮಾಡೋದು ಕಡಿಮೆ. ಇನ್ನು ಜನರು ಸುರಕ್ಷತೆ ಕಾಪಾಡಿದರೆ ಕೊರೋನಾ ದಿಂದ ಪಾರಾಗಬಹುದು. ಹಾಗಾಗಿ ಭಯ, ಆತಂಕ ಬಿಟ್ಟು ಸರ್ಕಾರದ ಜೊತೆ ಕೈಜೋಡಿಸಿ ಎಂಬುದಾಗಿ ಕೋಡಿಮಠ ಶ್ರೀಗಳಾದ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಕಳೆದ ಏಪ್ರಿಲ್ 22, 2020ರಂದು ಕೋಡಿಮಠ ಶ್ರೀಗಳಾದ ಶಿವಾನಂದ ಶಿವಯೋಗಿ ಮಹಾಸ್ವಾಮಿಗಳು, ಸಿರಿವಂತ ಮಗನುಟ್ಟಿ ಆಳುವನು ಮುನಿಪುರವ, ಯುದ್ಧವಿಲ್ಲದೆ ನುಡಿಯೆ ಪುರವೆಲ್ಲ ಕೂಳಾದೀತು ಎಂಬುದಾಗಿ ಭವಿಷ್ಯ ನುಡಿದಿದ್ದರು. ಸಿರಿವಂತನ ಮಗ ಎಂದರೆ ಟ್ರಂಪ್, ಮುನಿಪುರ ಎಂದರೆ ಅಮೇರಿಕಾ. ಅಮೇರಿಕಗೆ ಇನ್ನೂ ತೀವ್ರ ಗಂಡಾಂತರ. ಯುದ್ಧವಿಲ್ಲದೇ ಜನರು ಮಡಿಯುತ್ತಾರೆ. ಭಾರತಕ್ಕಿಲ್ಲ ಮಹಾಮಾರಿ ಕೊರೋನಾದಿಂದ ಭಾರೀ ಗಂಡಾಂತರವಿಲ್ಲ. ಮೇ ಅಂತ್ಯಕ್ಕೆ ಕೊರೋನಾ ಕಂಟಕ ಕೊನೆಯಾಗಲಿದೆ. ಕರ್ನಾಟಕಕ್ಕೆ ಯಾವುದೇ ಹೆಚ್ಚಿನ ತೊಂದರೆ ಇಲ್ಲ. ಜನರಿಗೆ, ಕೆಲ ಮಂತ್ರಿಗಳಿಗೆ ಕಂಟಕ ಆಗಲಿದೆ. ಅಮೇರಿಕಗೆ ಇನ್ನೂ ತೀವ್ರ ಗಂಡಾಂತರ ಎದುರಿಸಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದರು.

ಭಾರತಕ್ಕೆ, ಕರ್ನಾಟಕಕ್ಕೆ ಮಹಾಮಾರಿ ಕೊರೋನಾದಿಂದ ಹೆಚ್ಚಿನ ಸಮಸ್ಯೆ ಉಂಟಾಗೋದಿಲ್ಲ. ಅಮೇರಿಕಾಕ್ಕೆ ಕೊರೊನಾ ಕಂಟಕ ಸದ್ಯಕ್ಕೆ ಬಿಡೋದಿಲ್ಲ. ತೀವ್ರವಾಗಿ ಸಂಕಷ್ಟ ಕೊರೋನಾದಿಂದ ಉಂಟಾಗಲಿದೆ ಎಂಬುದಾಗಿ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದರು. ಇದೀಗ ರಾಜ್ಯದಲ್ಲಿ ಕೊರೋನಾ ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು, ಹಳ್ಳಿಗಳಲ್ಲಿ ಈ ಹೆಮ್ಮಾರಿ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ. ಇದು ನಿಜವಾಗುತ್ತಾ ಎಂಬುದಾಗಿ ಕಾದು ನೋಡಬೇಕಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ