ಚಾಲಕನ ನಿಯಂತ್ರಣ ತಪ್ಪಿ ಮಿನಿ ಬಸ್ ಚರಂಡಿಗೆ: ತೀರ್ಥಯಾತ್ರೆ ಪ್ರವಾಸದಲ್ಲಿದ್ದ ಹಲವರಿಗೆ ಗಾಯ

ಕೊಕ್ಕಡ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ ಟೆಂಪೋವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರಿಗೆ ಗಾಯವಾದ ಘಟನೆ ಕೌಕ್ರಡಿ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತಿದ್ದ ಟೆಂಪೊವೊಂದು ಚಾಲಕನ ನಿಯಂತ್ರಣ ತಪ್ಪಿ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಚರಂಡಿಗೆ ಬಿದ್ದಿದೆ. ಈ ಪರಿಣಾಮ ವಾಹನದಲ್ಲಿದ್ದ ಸುಮಾರು 8 ಮಂದಿಗೆ ಗಾಯಗಳಾಗಿದ್ದು, ತಕ್ಷಣ ಸ್ಥಳೀಯರ ಸಹಕಾರದಿಂದ ಅವರನ್ನು ಕೊಕ್ಕಡದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿಂದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 47 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 108 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ