ಬಾಲಕನ ಅಪಹರಣ ಪ್ರಕರಣವನ್ನು ಭೇದಿಸಿ ಬಾಲಕನ ರಕ್ಷಿಸಿದ ಪೋಲಿಸರು 7ಜನ ಅಪಹರಣಕಾರರ ಬಂಧನ

ಬೆಳ್ತಂಗಡಿ: ಉಜಿರೆಯ ರಥ ಬೀದಿಯಲ್ಲಿ ಆಟವಾಡುತಿದ್ದ ಬಾಲಕನ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದ್ದು, ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋಲಾರ ಜಿಲ್ಲೆ ಎಸ್.ಪಿ. ಕಾರ್ತಿಕ್ ರೆಡ್ಡಿ ನೆರವಿನಿಂದ ಆರೋಪಿಗಳ ಹಾಗೂ ಬಾಲಕ ಪತ್ತೆ ಮಾಡಲಾಗಿದೆ. ಬಾಲಕನ ಪತ್ತೆಗೆ 5 ವಿಶೇಷ ತಂಡ ರಚಿಸಲಾಗಿತ್ತು. ದ.ಕ.‌ಜಿಲ್ಲೆ ಎಸ್.ಪಿ. ಲಕ್ಷ್ಮೀ ಪ್ರಸಾದ್ ಅವರೂ ಉಜಿರೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿ ವಿಶೇಷ ಮಾರ್ಗದರ್ಶನ ನೀಡಿದ್ದರು.

ಒಟ್ಟಿನಲ್ಲಿ ಕೇವಲ 36 ಗಂಟೆಯೊಳಗೆ ಆರೋಪಿಗಳ ಪತ್ತೆ ನಡೆಸುವ ಜೊತೆಗೆ ಪೊಲೀಸರು ಬಾಲಕನ ರಕ್ಷಣೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಕೋಲಾರ ಜಿಲ್ಲೆಯ ಮಾಸ್ತಿಯಲ್ಲಿ ಮಗುವನ್ನು ಪತ್ತೆ ಹಚ್ಚಿ ಏಳು ಜನ ಅಪಹರಣಕಾರರನ್ನು ಬಂಧಿಸಿದ್ದಾರೆ.

Spread the love
  • Related Posts

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ಉಜಿರೆ: ಶ್ರೀ ಜನಾರ್ಧನ ದೇವರ ಸನ್ನಿಧಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ವಿಶೇಷ ಧಾರ್ಮಿಕ ಶೋಭಾಯಾತ್ರೆ ‘ಧರ್ಮಯಾನ’ ಎಂಬ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾರ್ಚ್ 11 ರಂದು ಭಕ್ತರಿಗಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಂಜೆ 4.00 ಗಂಟೆಗೆ ಉಜಿರೆ ಶ್ರೀ ಡಿ. ರತ್ನವರ್ಮ…

    Spread the love

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಮುಂಡಾಜೆ: ಮುಂಡಾಜೆಯ ಕಾಪು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು ಕಾರು ನಜ್ಜುಗುಜ್ಜಾಗಿದ್ದು ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. Spread the love

    Spread the love

    You Missed

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 2 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 57 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 35 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 32 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 51 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 81 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ