ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

ಮಂಗಳೂರು: ಟಿಕೆಟ್ ನಲ್ಲಿ ಎರಡು ದರ ತೋರ್ಪಡಿಸಿ 5%ಹೆಚ್ಚುವರಿ ಪಡೆಯುತ್ತಿರುವ ಸಾರಿಗೆ ಸಂಸ್ಥೆಯ ನಡೆಯನ್ನು ಪ್ರಶ್ನಿಸಿ ನಿಮ್ಮ ಕಾಲನಿರ್ಣಯನ್ಯೂಸ್ “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ” “ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ” ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಕಟವಾಗಿತ್ತು.

ಇದರ ಬೆನ್ನಲ್ಲೇ ರಾಜ್ಯದ ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಕೆಟ್ ದರದಲ್ಲಿನ ರೌಂಡಪ್ ವ್ಯವಸ್ಥೆಯನ್ನು ಶೀಘ್ರವೇ ರದ್ದುಪಡಿಸಲಾಗುತ್ತಿದೆ ಎಂದು ಕೆ.ಎಸ್.ಆರ್.ಟಿ.ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರೌಂಡಪ್ ವ್ಯವಸ್ಥೆಯು ಪ್ರತಿಷ್ಟಿತ ಸಾರಿಗೆಗಳಲ್ಲಿ ( Premium Service buses 400 ಬಸ್ಸುಗಳಲ್ಲಿ ಮಾತ್ರ) ಜಾರಿಯಲ್ಲಿದ್ದು, ಅದರಲ್ಲೂ ETM ಮತ್ತು ಅವತಾರ್ ಕೌಂಟರ್ ಗಳಲ್ಲಿ ಪಡೆಯುವ ಟಿಕೇಟ್ ಗೆ ಮಾತ್ರ ಈ ವ್ಯವಸ್ಥೆ ಜಾರಿಯಲ್ಲಿತ್ತು.ಪ್ರಯಾಣ ದರ ರೂ.101 ರಿಂದ 105 ರವರೆಗೂ ಇದ್ದಲ್ಲಿ ರೂ.100 ಪ್ರಯಾಣಿಕರಿಂದ ಪಡೆಯಲಾಗುತ್ತದೆ ಅದೇ ರೀತಿ ರೂ.106 ರಿಂದ ರೂ.109 ಇದ್ದಲ್ಲಿ ಪ್ರಯಾಣಿಕರಿಂದ ರೂ.110 ಪಡೆಯಲಾಗುತ್ತಿತ್ತು ಎಂದಿದೆ.ಈಗ ನಿಗಮದಲ್ಲಿ UPI ಯಶಸ್ವಿ ಅನುಷ್ಟಾನವಾಗಿರುವುದರಿಂದ ರೌಡಂಪ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದ್ದು, ತಂತ್ರಾಂಶದಲ್ಲಿ ಈ ಸಂಬಂಧ ಬದಲಾವಣೆ ಮಾಡುವ ಕ್ರಮ ಪ್ರಗತಿಯಲ್ಲಿರುತ್ತದೆ ಎಂದು ತಿಳಿಸಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ