ಮುಷ್ಕರನಿರತ ರಾಜ್ಯರಸ್ತೆ ಸಾರಿಗೆ ನೌಕರಿಗೆ ಬಿಗ್ ಶಾಕ್ ನೀಡಲು ಮುಂದಾದ ರಾಜ್ಯಸರ್ಕಾರ! ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಎಸ್ಮಾ ಜಾರಿಗೆ ಚಿಂತನೆ!

ಬೆಂಗಳೂರು: ಮುಷ್ಕರ ನಿರತ ರಾಜ್ಯರಸ್ತೆ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್‌ ಶಾಕ್‌ ನೀಡಲು ಮುಂದಾಗಿದ್ದು, ಒಂದು ವೇಳೆ ನಾಳೆಯೊಳಗೆ ಕೆಲಸಕ್ಕೆ ಹಾಜರಾಗದಿದ್ದಲ್ಲಿ ಎಸ್ಮಾ ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ.

ಎಸ್ಮಾ ಎಂದರೇನು? ಅಗತ್ಯ ಸೇವೆ ನಿರ್ವಹಣೆ ಕಾಯಿದೆ (Essential Services Maintenance Act) (ESMA) ಎನ್ನುವುದು ಕೆಲವು ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಾಪಿಸಲಾದ ಭಾರತದ ಸಂಸತ್ತಿನ ಒಂದು ಕಾರ್ಯವಾಗಿದೆ.

ಎಸ್ಮಾ ಜಾರಿ ಹೇಗೆ ಮಾಡಲಾಗುತ್ತದೆ? : ಸರ್ಕಾರಿ ನೌಕರರು ಸಾಮೂಹಿಕ ಪ್ರತಿಭಟನೆಗೆ ಮುಂದಾಗಿ ಪರಿಸ್ಥಿತಿ ಸಂಪೂರ್ಣ ಕೈ ಮೀರಿ ಹೋಗುತ್ತಿದೆ ಎಂಬ ಸಂದರ್ಭದಲ್ಲಿ ಸರ್ಕಾರ ಎಸ್ಮಾ ಜಾರಿ ಮಾಡಲು ಮುಂದಾಗುತ್ತದೆ.

ಮೂಲ ಸೌಕರ್ಯಗಳಾದ ಆಹಾರ, ಭದ್ರತೆ, ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆಗೆ ಭಂಗ ಬರುವ ಸಂಭವ ಹೆಚ್ಚಿದೆ ಎಂದಾಗ ಸರ್ಕಾರ ಎಸ್ಮಾ ಜಾರಿಗೆ ಮುಂದಾಗುತ್ತದೆ.

ಎಸ್ಮಾ ಜಾರಿ ಪರಿಣಾಮ ಏನು : ಎಸ್ಮಾ ಎಂದರೆ ‘ಕಡ್ಡಾಯ ಕೆಲಸ’ ಎಂಬ ಅರ್ಥ ಬರುತ್ತದೆ. ಸಂವಿಧಾನ ಅನುಸೂಚಿ 7ರಲ್ಲಿನ 2ನೇ ಪಟ್ಟಿಯಲ್ಲಿರುವ ‘ಸಾರ್ವಜನಿಕ ಸುವ್ಯವಸ್ಥೆ’ ಮತ್ತು ‘ಪೊಲೀಸ್’ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ವಾರಂಟ್ ಇಲ್ಲದೇ ಬಂಧನ ಮಾಡಬಹುದು. ಅಲ್ಲದೆ ಆರು ತಿಂಗಳು ಜೈಲು ವಾಸ ಸಾಧ್ಯತೆಯೂ ಇರುತ್ತದೆ. ಎಸ್ಮಾ ಜಾರಿಯಾದ ಮೇಲೂ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಪರಿಣಾಮ ಉಂಟಾಗುತ್ತದೆ

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ