ಬಿರುವೆರ್ ಕುಡ್ಲ, ಪಲಿಮಾರು ಘಟಕದಿಂದ ಮನೆ ಹಸ್ತಾಂತರ ಕಾರ್ಯಕ್ರಮ

ಮಂಗಳೂರು: ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ‘ಹೃದಯವಂತರು’ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರ ಸಮಾಜಸೇವೆಯಲ್ಲಿ ಕ್ರಾಂತಿ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ, ಸಂಘಟನೆಯ ಅಂಗಸಂಸ್ಥೆಯಾದ
ಬಿರುವೆರ್ ಕುಡ್ಲ ಪಲಿಮಾರು ಘಟಕದ ವಿಶೇಷ ಸೇವಾ ಯೋಜನೆಯಡಿಯಲ್ಲಿ ಮನೆ ಹಸ್ತಾಂತರ ಪ್ರಕ್ರಿಯೆ ನಡೆಯಿತು.

ತೀರಾ ಬಡ ಕುಟುಂಬದಲ್ಲಿ ದಿನಗಳೆಯುತ್ತಿರುವ ಪಲಿಮಾರು ಗ್ರಾಮದ, ಅವರಾಲು ಮಟ್ಟು ನಿವಾಸಿಯಾದ ಶ್ರೀಮತಿ ಕೊಲ್ಲು ಹೆಂಗಸು, ಇವರ ಮನೆಯನ್ನು ಸಂಪೂರ್ಣ ದುರಸ್ತಿಮಾಡಿ, ನವೀಕರಿಸಿ, ಶೌಚಾಲಯವನ್ನು ನಿರ್ಮಿಸಿ, ಪುನರ್ ನಿರ್ಮಾಣಗೊಂಡ ಮನೆಯಲ್ಲಿ ಗಣ ಹೋಮ ಪೂಜೆ ನಡೆಸಿ, ಭಜನೆ ಸತ್ಸಂಗದ ಮೂಲಕ ದೀಪ ಬೆಳಗಿಸಿ ಉದ್ಘಾಟಿಸಿ, ಸರಳ ರೀತಿಯಲ್ಲಿ ಮನೆಯನ್ನು ಹಸ್ತಾಂತರಿಸುವ ಮೂಲಕ ಬಡಕುಟುಂಬಕ್ಕೆ ಆಸರೆಯಾಗಿದ್ದಾರೆ.

ಸರಳ ಕಾರ್ಯಕ್ರಮದಲ್ಲಿ ಸ್ಥಾಪಕಾಧ್ಯಕ್ಷರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್, ಹಾಗೂ ದಾನಿಗಳ ಪರವಾಗಿ ರಾಮದಾಸ್ ಅವರನ್ನು ಸನ್ಮಾನಿಸಲಾಯಿತು.

ಈ ಸತ್ಕಾರ್ಯದಲ್ಲಿ ಗ್ರಾಮದ ಹಿರಿಯವರು, ಹತ್ತು ಸಮಸ್ತರು, ದಾನಿಗಳು, ಅಭಿಮಾನಿಗಳು, ಹಾಗೂ ನಮ್ಮ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಉದಯ್ ಪೂಜಾರಿ ಬಳ್ಳಾಲ್ ಬಾಗ್, ಸಂಘಟನಾ ಅಧ್ಯಕ್ಷರಾದ ಚಂದ್ರಶೇಖರ್ ಎಂ ಅಮೀನ್, ಕೇಂದ್ರ ಸಮಿತಿಯ ಕಾರ್ಯದರ್ಶಿಯಾದ ಕಿಶೋರಬಾಬು, ಉಡುಪಿ ಘಟಕದ ಅಧ್ಯಕ್ಷರಾದ ಕಿಶೋರ್, ಬಜಪೆ ಘಟಕದ ಉಪಾಧ್ಯಕ್ಷರಾದ ಚಂದ್ರ ಪೆರಾರ, ಕೇಂದ್ರ ಸಮಿತಿಯ ಇತರ ಪದಾಧಿಕಾರಿಗಳು, ಅನೇಕ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಚಾಲಕರು, ಪಲಿಮಾರು ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು, ಕಾರ್ಯದರ್ಶಿಯಾದ ಪ್ರವೀಣ್ ಆಡ್ವೇ, ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು, ಮಾತೆಯರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ