ಪಿಲಿಕುಳದಲ್ಲಿ ಆಕರ್ಷಣೆಗೆ ಪಾತ್ರವಾಗಿದ್ದ ಲಂಗೂರು ಸಾವು- ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗಿ ಸಿಕ್ಕಿದ್ದ ರಾಜು!

ಮಂಗಳೂರು: ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗುತ್ತಿದ್ದ ಲಂಗೂರ್  ರಾಜು  ಪಿಲಿಕುಳದಲ್ಲಿ ಸಾವನ್ನಪ್ಪಿದೆ. 2005 ರಲ್ಲಿ ರಾಜುವನ್ನು ಪಡುಬಿದ್ರೆ ಬಾರ್ ನಿಂದ ರಕ್ಷಿಸಿ ತರಲಾಗಿತ್ತು.

ರಾಜು ಎಂಬ ಹೆಸರಿನ ಈ ಲಂಗೂರ್ 2005 ರಲ್ಲಿ ಪಡುಬಿದ್ರೆಯ ಬಾರ್ ವೊಂದರಲ್ಲಿ ಸಿಕ್ಕಿತ್ತು. ಈ ಲಂಗೂರ್ ಬಾರ್ ನ ಮಾಲಕ ಮತ್ತು ಗ್ರಾಹಕರಿಗೆ ಪ್ರೀತಿಪಾತ್ರವಾಗಿದ್ದ ಪ್ರಾಣಿಯಾಗಿತ್ತು. ಆದರೆ ಇದಕ್ಕೆ ಮದ್ಯದ ರುಚಿ ಸಿಕ್ಕಿ ವಿಪರೀತ ಮದ್ಯಪಾನ ಮಾಡುತ್ತಿತ್ತು. ಮದ್ಯದ ಚಟದಿಂದ ತನ್ನ ಆರೋಗ್ಯವನ್ನು ಕೆಡಿಸಿಕೊಂಡಿತ್ತು.

2005 ರಲ್ಲಿ ಪಡುಬಿದ್ರೆಯ ಬಾರ್  ನಿಂದ  ಇದನ್ನು ರಕ್ಷಿಸಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಯಿತು. ಸುಮಾರು ಒಂದು ತಿಂಗಳ ಕಾಲ ಅದರ ಮದ್ಯದ ಚಟವನ್ನು ಬಿಡಿಸಿ ಅದಕ್ಕೆ ವಿವಿಧ ಬಗೆಯ ಹಣ್ಣುಗಳನ್ನು ಸೇವನೆ ಮಾಡಿಸಲಾಯಿತು.

 ಲಂಗೂರ್ ತನ್ನ ಆಕರ್ಷಣೆಯಿಂದ ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಸಾಮಾನ್ಯವಾಗಿ 18 ರಿಂದ 20 ವರ್ಷ ಲಂಗೂರ್ ಬದುಕುತ್ತದೆ. ಈ ರಕ್ಷಿಸಲಪಟ್ಟ ಲಂಗೂರ್ 21 ವರ್ಷ ಬದುಕಿದೆ.

Spread the love
  • Related Posts

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು,…

    Spread the love

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    You Missed

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 21 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 102 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 113 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 45 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 40 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ