ಪಿಲಿಕುಳದಲ್ಲಿ ಆಕರ್ಷಣೆಗೆ ಪಾತ್ರವಾಗಿದ್ದ ಲಂಗೂರು ಸಾವು- ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗಿ ಸಿಕ್ಕಿದ್ದ ರಾಜು!

ಮಂಗಳೂರು: ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗುತ್ತಿದ್ದ ಲಂಗೂರ್  ರಾಜು  ಪಿಲಿಕುಳದಲ್ಲಿ ಸಾವನ್ನಪ್ಪಿದೆ. 2005 ರಲ್ಲಿ ರಾಜುವನ್ನು ಪಡುಬಿದ್ರೆ ಬಾರ್ ನಿಂದ ರಕ್ಷಿಸಿ ತರಲಾಗಿತ್ತು.

ರಾಜು ಎಂಬ ಹೆಸರಿನ ಈ ಲಂಗೂರ್ 2005 ರಲ್ಲಿ ಪಡುಬಿದ್ರೆಯ ಬಾರ್ ವೊಂದರಲ್ಲಿ ಸಿಕ್ಕಿತ್ತು. ಈ ಲಂಗೂರ್ ಬಾರ್ ನ ಮಾಲಕ ಮತ್ತು ಗ್ರಾಹಕರಿಗೆ ಪ್ರೀತಿಪಾತ್ರವಾಗಿದ್ದ ಪ್ರಾಣಿಯಾಗಿತ್ತು. ಆದರೆ ಇದಕ್ಕೆ ಮದ್ಯದ ರುಚಿ ಸಿಕ್ಕಿ ವಿಪರೀತ ಮದ್ಯಪಾನ ಮಾಡುತ್ತಿತ್ತು. ಮದ್ಯದ ಚಟದಿಂದ ತನ್ನ ಆರೋಗ್ಯವನ್ನು ಕೆಡಿಸಿಕೊಂಡಿತ್ತು.

2005 ರಲ್ಲಿ ಪಡುಬಿದ್ರೆಯ ಬಾರ್  ನಿಂದ  ಇದನ್ನು ರಕ್ಷಿಸಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಯಿತು. ಸುಮಾರು ಒಂದು ತಿಂಗಳ ಕಾಲ ಅದರ ಮದ್ಯದ ಚಟವನ್ನು ಬಿಡಿಸಿ ಅದಕ್ಕೆ ವಿವಿಧ ಬಗೆಯ ಹಣ್ಣುಗಳನ್ನು ಸೇವನೆ ಮಾಡಿಸಲಾಯಿತು.

 ಲಂಗೂರ್ ತನ್ನ ಆಕರ್ಷಣೆಯಿಂದ ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಸಾಮಾನ್ಯವಾಗಿ 18 ರಿಂದ 20 ವರ್ಷ ಲಂಗೂರ್ ಬದುಕುತ್ತದೆ. ಈ ರಕ್ಷಿಸಲಪಟ್ಟ ಲಂಗೂರ್ 21 ವರ್ಷ ಬದುಕಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ