ಪಿಲಿಕುಳದಲ್ಲಿ ಆಕರ್ಷಣೆಗೆ ಪಾತ್ರವಾಗಿದ್ದ ಲಂಗೂರು ಸಾವು- ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗಿ ಸಿಕ್ಕಿದ್ದ ರಾಜು!

ಮಂಗಳೂರು: ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗುತ್ತಿದ್ದ ಲಂಗೂರ್  ರಾಜು  ಪಿಲಿಕುಳದಲ್ಲಿ ಸಾವನ್ನಪ್ಪಿದೆ. 2005 ರಲ್ಲಿ ರಾಜುವನ್ನು ಪಡುಬಿದ್ರೆ ಬಾರ್ ನಿಂದ ರಕ್ಷಿಸಿ ತರಲಾಗಿತ್ತು.

ರಾಜು ಎಂಬ ಹೆಸರಿನ ಈ ಲಂಗೂರ್ 2005 ರಲ್ಲಿ ಪಡುಬಿದ್ರೆಯ ಬಾರ್ ವೊಂದರಲ್ಲಿ ಸಿಕ್ಕಿತ್ತು. ಈ ಲಂಗೂರ್ ಬಾರ್ ನ ಮಾಲಕ ಮತ್ತು ಗ್ರಾಹಕರಿಗೆ ಪ್ರೀತಿಪಾತ್ರವಾಗಿದ್ದ ಪ್ರಾಣಿಯಾಗಿತ್ತು. ಆದರೆ ಇದಕ್ಕೆ ಮದ್ಯದ ರುಚಿ ಸಿಕ್ಕಿ ವಿಪರೀತ ಮದ್ಯಪಾನ ಮಾಡುತ್ತಿತ್ತು. ಮದ್ಯದ ಚಟದಿಂದ ತನ್ನ ಆರೋಗ್ಯವನ್ನು ಕೆಡಿಸಿಕೊಂಡಿತ್ತು.

2005 ರಲ್ಲಿ ಪಡುಬಿದ್ರೆಯ ಬಾರ್  ನಿಂದ  ಇದನ್ನು ರಕ್ಷಿಸಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಯಿತು. ಸುಮಾರು ಒಂದು ತಿಂಗಳ ಕಾಲ ಅದರ ಮದ್ಯದ ಚಟವನ್ನು ಬಿಡಿಸಿ ಅದಕ್ಕೆ ವಿವಿಧ ಬಗೆಯ ಹಣ್ಣುಗಳನ್ನು ಸೇವನೆ ಮಾಡಿಸಲಾಯಿತು.

 ಲಂಗೂರ್ ತನ್ನ ಆಕರ್ಷಣೆಯಿಂದ ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಸಾಮಾನ್ಯವಾಗಿ 18 ರಿಂದ 20 ವರ್ಷ ಲಂಗೂರ್ ಬದುಕುತ್ತದೆ. ಈ ರಕ್ಷಿಸಲಪಟ್ಟ ಲಂಗೂರ್ 21 ವರ್ಷ ಬದುಕಿದೆ.

Spread the love
  • Related Posts

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದ ಸಂಬಂಧ ತನಿಖೆಗಾಗಿ  ಮೊಬೈಲ್ ಫೋನ್ ನ್ನು ಎಸ್ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್ ರಿಂದ ವಶಪಡಿಸಿಕೊಂಡಿದ್ದಾರೆ. ಬೆಳ್ತಂಗಡಿ ಎಸ್ಐಟಿ ಕಚೇರಿಗೆ  ಗಿರೀಶ್ ಮಟ್ಟಣ್ಣವರ್ ಮೇ.7 ರಂದು ಬೆಳಗ್ಗೆ 11 ಗಂಟೆಗೆ ಹಾಜರಾಗಿದ್ದಾರೆ.  ಪ್ರಕರಣದಲ್ಲಿ ಹಳೆಯ ಆಂಡ್ರಾಯ್ಡ್ ಮೊಬೈಲ್…

    Spread the love

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಕೊರೊನಾ ಮಹಾಮಾರಿಯ ನೆನಪುಗಳು ಇನ್ನೂ ಮಾಸದಿರುವಾಗಲೇ ಜಗತ್ತಿನ ಗಮನ ಇದೀಗ ‘ಹಂಟಾವೈರಸ್’ ಸೋಂಕಿನತ್ತ ತಿರುಗಿದೆ. World Health Organization (WHO) ಹಾಗೂ ಸ್ವಿಸ್ ಆರೋಗ್ಯ ಅಧಿಕಾರಿಗಳು, ಸ್ವಿಜರ್ಲೆಂಡ್‌ನಲ್ಲಿ ಮೊದಲ ಹಂಟಾವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಅಧಿಕೃತವಾಗಿ ದೃಢಪಡಿಸಿದ್ದಾರೆ. ಈ ಸೋಂಕು MV…

    Spread the love

    You Missed

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 31 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 34 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 91 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    • By admin
    • May 7, 2026
    • 22 views
    ವಿಜಯ್‌ಗೆ ಸರ್ಕಾರ ರಚನೆ ಸವಾಲು: ಟಿವಿಕೆಗೆ ಬಹುಮತದ ಅಗ್ನಿಪರೀಕ್ಷೆ!!!

    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

    • By admin
    • May 7, 2026
    • 10 views
    ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!

    • By admin
    • May 6, 2026
    • 20 views
    ಚುನಾವಣೆಯ ಮೂರು ವರ್ಷಗಳ ನಂತರ ಶೃಂಗೇರಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ!