ಪಿಲಿಕುಳದಲ್ಲಿ ಆಕರ್ಷಣೆಗೆ ಪಾತ್ರವಾಗಿದ್ದ ಲಂಗೂರು ಸಾವು- ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗಿ ಸಿಕ್ಕಿದ್ದ ರಾಜು!

ಮಂಗಳೂರು: ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗುತ್ತಿದ್ದ ಲಂಗೂರ್  ರಾಜು  ಪಿಲಿಕುಳದಲ್ಲಿ ಸಾವನ್ನಪ್ಪಿದೆ. 2005 ರಲ್ಲಿ ರಾಜುವನ್ನು ಪಡುಬಿದ್ರೆ ಬಾರ್ ನಿಂದ ರಕ್ಷಿಸಿ ತರಲಾಗಿತ್ತು.

ರಾಜು ಎಂಬ ಹೆಸರಿನ ಈ ಲಂಗೂರ್ 2005 ರಲ್ಲಿ ಪಡುಬಿದ್ರೆಯ ಬಾರ್ ವೊಂದರಲ್ಲಿ ಸಿಕ್ಕಿತ್ತು. ಈ ಲಂಗೂರ್ ಬಾರ್ ನ ಮಾಲಕ ಮತ್ತು ಗ್ರಾಹಕರಿಗೆ ಪ್ರೀತಿಪಾತ್ರವಾಗಿದ್ದ ಪ್ರಾಣಿಯಾಗಿತ್ತು. ಆದರೆ ಇದಕ್ಕೆ ಮದ್ಯದ ರುಚಿ ಸಿಕ್ಕಿ ವಿಪರೀತ ಮದ್ಯಪಾನ ಮಾಡುತ್ತಿತ್ತು. ಮದ್ಯದ ಚಟದಿಂದ ತನ್ನ ಆರೋಗ್ಯವನ್ನು ಕೆಡಿಸಿಕೊಂಡಿತ್ತು.

2005 ರಲ್ಲಿ ಪಡುಬಿದ್ರೆಯ ಬಾರ್  ನಿಂದ  ಇದನ್ನು ರಕ್ಷಿಸಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಯಿತು. ಸುಮಾರು ಒಂದು ತಿಂಗಳ ಕಾಲ ಅದರ ಮದ್ಯದ ಚಟವನ್ನು ಬಿಡಿಸಿ ಅದಕ್ಕೆ ವಿವಿಧ ಬಗೆಯ ಹಣ್ಣುಗಳನ್ನು ಸೇವನೆ ಮಾಡಿಸಲಾಯಿತು.

 ಲಂಗೂರ್ ತನ್ನ ಆಕರ್ಷಣೆಯಿಂದ ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಸಾಮಾನ್ಯವಾಗಿ 18 ರಿಂದ 20 ವರ್ಷ ಲಂಗೂರ್ ಬದುಕುತ್ತದೆ. ಈ ರಕ್ಷಿಸಲಪಟ್ಟ ಲಂಗೂರ್ 21 ವರ್ಷ ಬದುಕಿದೆ.

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 15 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 81 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 36 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 117 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 115 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 46 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!