ಪಿಲಿಕುಳದಲ್ಲಿ ಆಕರ್ಷಣೆಗೆ ಪಾತ್ರವಾಗಿದ್ದ ಲಂಗೂರು ಸಾವು- ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗಿ ಸಿಕ್ಕಿದ್ದ ರಾಜು!

ಮಂಗಳೂರು: ಪಡುಬಿದ್ರೆ ಬಾರ್ ನಲ್ಲಿ ಕುಡಿದು ಟೈಟಾಗುತ್ತಿದ್ದ ಲಂಗೂರ್  ರಾಜು  ಪಿಲಿಕುಳದಲ್ಲಿ ಸಾವನ್ನಪ್ಪಿದೆ. 2005 ರಲ್ಲಿ ರಾಜುವನ್ನು ಪಡುಬಿದ್ರೆ ಬಾರ್ ನಿಂದ ರಕ್ಷಿಸಿ ತರಲಾಗಿತ್ತು.

ರಾಜು ಎಂಬ ಹೆಸರಿನ ಈ ಲಂಗೂರ್ 2005 ರಲ್ಲಿ ಪಡುಬಿದ್ರೆಯ ಬಾರ್ ವೊಂದರಲ್ಲಿ ಸಿಕ್ಕಿತ್ತು. ಈ ಲಂಗೂರ್ ಬಾರ್ ನ ಮಾಲಕ ಮತ್ತು ಗ್ರಾಹಕರಿಗೆ ಪ್ರೀತಿಪಾತ್ರವಾಗಿದ್ದ ಪ್ರಾಣಿಯಾಗಿತ್ತು. ಆದರೆ ಇದಕ್ಕೆ ಮದ್ಯದ ರುಚಿ ಸಿಕ್ಕಿ ವಿಪರೀತ ಮದ್ಯಪಾನ ಮಾಡುತ್ತಿತ್ತು. ಮದ್ಯದ ಚಟದಿಂದ ತನ್ನ ಆರೋಗ್ಯವನ್ನು ಕೆಡಿಸಿಕೊಂಡಿತ್ತು.

2005 ರಲ್ಲಿ ಪಡುಬಿದ್ರೆಯ ಬಾರ್  ನಿಂದ  ಇದನ್ನು ರಕ್ಷಿಸಿ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಕರೆತರಲಾಯಿತು. ಸುಮಾರು ಒಂದು ತಿಂಗಳ ಕಾಲ ಅದರ ಮದ್ಯದ ಚಟವನ್ನು ಬಿಡಿಸಿ ಅದಕ್ಕೆ ವಿವಿಧ ಬಗೆಯ ಹಣ್ಣುಗಳನ್ನು ಸೇವನೆ ಮಾಡಿಸಲಾಯಿತು.

 ಲಂಗೂರ್ ತನ್ನ ಆಕರ್ಷಣೆಯಿಂದ ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಸಾಮಾನ್ಯವಾಗಿ 18 ರಿಂದ 20 ವರ್ಷ ಲಂಗೂರ್ ಬದುಕುತ್ತದೆ. ಈ ರಕ್ಷಿಸಲಪಟ್ಟ ಲಂಗೂರ್ 21 ವರ್ಷ ಬದುಕಿದೆ.

Spread the love
  • Related Posts

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    ಎಕ್ಸೆಲ್ ಕಾಲೇಜು ಮಾನ್ಯತೆ ರದ್ದಾಗಿಲ್ಲ; ಪ್ರಸಾರವಾಗುತ್ತಿರುವ ಸುದ್ದಿ ದಾರಿ ತಪ್ಪಿಸುವಂತದ್ದು ಬೆಳ್ತಂಗಡಿ: ಇತ್ತೀಚೆಗೆ ಕೆಲವು ಎಲೆಕ್ಟ್ರಾನಿಕ್ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದಾಗಿದೆ ಎಂಬ ಸುದ್ದಿ ಪ್ರಸಾರವಾಗುತ್ತಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಕಾಲೇಜು ಆಡಳಿತ…

    Spread the love

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    You Missed

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 1242 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 364 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 146 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 80 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 125 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 65 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ