ಉದ್ಯೋಗ ಕಳೆದು ಕೊಂಡವರಿಗಾಗಿ ‘ಸಾಲಮೇಳ ‘ ಆಯೋಜನೆ ಮಾಡಲು ಮುಂದಾದ ರಾಜ್ಯ ಸರ್ಕಾರ!

ಬೆಂಗಳೂರು : ಕೋವಿಡ್-19 ಸಂದರ್ಭದಲ್ಲಿ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡಿರುವುದು ಎಲ್ಲರಿಗೂ ತಿಳಿದ ವಿಚಾರ. ಹಾಗಾಗಿ, ಉದ್ಯೋಗ ಕಳೆದುಕೊಂಡವರಿಗೆ ಅನುಕೂಲ ಕಲ್ಪಿಸಲು ಸೆಪ್ಟಂಬರ್ 16ರಂದು ಹಲವು ಸ್ಥಳಗಳಲ್ಲಿ ‘ಸಾಲಮೇಳ ‘ ಆಯೋಜನೆ ಮಾಡಲು ಸರ್ಕಾರ ಮುಂದಾಗಿದೆ.

ಇದರಿಂದ ಉದ್ಯೋಗ ಕಳೆದುಕೊಂಡ ಸಾವಿರಾರು ಮಂದಿಗೆ ಅನುಕೂಲವಾಗುತ್ತದೆ. ಸಾಲ ಮೇಳದ ಪ್ರಮುಖ ಆಕರ್ಷಣೆ ಎಂದರೆ ಮೂರು ಲಕ್ಷ ರೂಪಾಯಿವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವುದಾಗಿದೆ . 3 ಲಕ್ಷ ರೂ.ನಿಂದ 10 ಲಕ್ಷ ರೂ. ವರೆಗಿನ ಸಾಲಗಳಿಗೆ ಶೇ.3ರಷ್ಟು ಬಡ್ಡಿ ವಿಧಿಸಲಾಗುತ್ತದೆ. ಸ್ಟಾರ್ಟ್‌ ಅಪ್‌ಗಳಿಗೆ ಆರ್‌ಬಿಐನಿಂದ ಸುಲಭ ಸಾಲದ ವ್ಯವಸ್ಥೆಯಿದೆ. ಈ ಹಣವನ್ನು ರಾಜ್ಯ ಸರ್ಕಾರದ ಜೊತೆಗೆ ‘ಆತ್ಮ ನಿರ್ಭಾರ ಭಾರತ್’ ನಿಧಿಯಿಂದ ಬಿಡುಗಡೆ ಮಾಡಲಾಗುತ್ತದೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಲ ಮೇಳದ ಕಾರ್ಯಕ್ರಮ ಪ್ರಾರಂಭಿಸುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಇದರ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೊರೊನಾ ಸೋಂಕಿನಿಂದಾಗಿ ಮಾರ್ಚ್ ಅಂತ್ಯದಲ್ಲಿ ಲಾಕ್‌ಡೌನ್ ಘೋಷಣೆ ಆದಾಗಿನಿಂದಲೂ ಬೀದಿ ಬದಿ ವ್ಯಾಪಾರಿಗಳು, ಕಾರ್ಮಿಕರು, ನೇಕಾರರು, ಮಹಿಳಾ ಸಹಾಯ ಗುಂಪುಗಳು, ಹೋಟೆಲ್, ಕೃಷಿ ಕಾರ್ಮಿಕರು ಮತ್ತು ರೇಷ್ಮೆ ಬೆಳೆಗಾರರು, ತೋಟಗಾರಿಕೆ ಬೆಳೆಗಾರರು ಹಾಗೂ ಇನ್ನೂ ಅನೇಕ ವ್ಯಾಪಾರಸ್ಥರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ, ಅವರ ನೆರವಿಗೆ ಧಾವಿಸಿರುವ ಸರ್ಕಾರ, ಸಹಕಾರಿ ಬ್ಯಾಂಕುಗಳ ಮೂಲಕ ಸಾಲ ನೀಡುವ ಯೋಜನೆಗೆ ಮುಂದಾಗಿದೆ.

  ಸಾಲ ಮೇಳವನ್ನು ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ಆಯೋಜಿಸಲಾಗುತ್ತದೆ. ವಿವಿಧ ಸಹಕಾರಿ ಬ್ಯಾಂಕುಗಳು ಸಾಲದ ಮೊತ್ತ ವಿತರಿಸುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 30 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 27 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 76 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 35 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 146 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 224 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”