
ಬೆಳ್ತಂಗಡಿ: ಚಿಕ್ಕಮಗಳೂರು ವಕೀಲರ ಸಂಘದ ಸದಸ್ಯರಾದ ಪ್ರೀತಮ್ ಎಂಬವರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ವಿರುದ್ಧ ದ.ಕ ಜಿಲ್ಲೆಯಾದ್ಯಂತ ಪ್ರತಿಭಟನೆಯನ್ನು 4.12.2023 ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಸರಿಯಾಗಿ ಬಂಟ್ವಾಳ ಹಾಗೂ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಸುವ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.