ಸಚಿವ ಜೆ.ಸಿ ಮಾಧುಸ್ವಾಮಿ ಯವರಿಗೂ ಕೊರೋನಾ ದೃಢ!

ಬೆಂಗಳೂರು: ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ ಖಾಸಗೀ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದಂತವರಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Spread the love
  • Related Posts

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಉಜಿರೆ: ಉಜಿರೆಯ ಮಾಡ ಕಾಂಪ್ಲೆಕ್ಸ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾದ ಮತ್ತು ಸದಾ ನಗುಮುಖದ ಸೇವೆ ನೀಡುತ್ತಿರುವ ಸುಧಾಕರ ಆಚಾರ್ಯ ಅವರ ಮಾಲಕತ್ವದ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ವತಿಯಿಂದ ಗ್ರಾಹಕರಿಗಾಗಿ “ಶುಭ-ಗೋಲ್ಡ್” ಯೋಜನೆ ಆರಂಭಗೊಂಡಿದೆ.…

    Spread the love

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಗುರುವಾಯನಕೆರೆ: ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ಬಿಎಸ್ಸಿ ಅಗ್ರಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ಒಂದು ಸ್ವರ್ಣಾವಕಾಶ. ನೂರಾರು ವಿದ್ಯಾರ್ಥಿಗಳನ್ನು ಜಗತ್ತಿನ ಶ್ರೇಷ್ಠ ಏಮ್ಸ್, ಜಿಸ್ಟ್ರಾರ್, ಐಐಟಿ, ಐಐಐಟಿ, ಎನ್ ಐಐಟಿ ಹಾಗೂ ಉತ್ಕೃಷ್ಟ…

    Spread the love

    You Missed

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 134 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 36 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 79 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 113 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 47 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 625 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು