ಮಂಗಳೂರಿನಲ್ಲಿ ಶಾಂತಿಸುವ್ಯವಸ್ಥೆಗಾಗಿ ಹೊಸ ಪ್ರಯೋಗದ ಮೊರೆ ಹೋದ ಕಮಿಷನರ್! ಇನ್ಮುಂದೆ ವ್ಯಾಟ್ಸಾಪ್ ಮೂಲಕವೇ ಪ್ರಕರಣಗಳ ಮಾಹಿತಿ ನೀಡಬಹುದು

ಮಂಗಳೂರು: ಮಂಗಳೂರಿನ ಹಲವೆಡೆ ಧಾರ್ಮಿಕ ಶ್ರದ್ಧಾಕೇಂದ್ರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಹಿ ಘಟನೆಗಳು ಮತ್ತೆ ಮತ್ತೆ ಮರುಕಳಿಸದಂತೆ ಸಮಾಜದ ಸ್ವಾಸ್ಥ್ಯ ‌ಕೆಡಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಮಂಗಳೂರು ಕಮೀಷನರ್ ಎನ್. ಶಶಿಕುಮಾರ್ ಕಠಿಣ ಕ್ರಮಕ್ಕೆ ತರಲು ಮುಂದಾಗಿದ್ದು, ಪೋಲಿಸರ ಜೊತೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿ ಯಾವುದೇ ದೂರು ದುಮ್ಮಾನಗಳಿದ್ದರೆ ಕ್ಷಣ ಮಾತ್ರದಲ್ಲಿ ವ್ಯಾಟ್ಸಾಪ್ ಮೂಲಕ ದೂರು ಸಲ್ಲಿಸಬಹುದು +91 9480802300

https://twitter.com/compolmlr/status/1352853515983491073?s=20

ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಲವೆಡೆ ಹಲವು ದೇವಾಲಯಗಳು, ದೈವಸ್ಥಾನಗಳಿದ್ದು, ಯಾವುದೇ ಅಹಿತಕರ ಘಟನೆಯ ಪತ್ತೆ ಹಾಗೂ ಮುಂಜಾಗ್ರತೆಗಾಗಿ ಸಿಸಿಟಿವಿ ಅಳವಡಿಸಲು ಆಯಾಯ ಆಡಳಿತ ಮಂಡಳಿಗಳಿಗೆ ಕಮೀಷನರ್ ಮನವಿ ಮಾಡಿದ್ದಾರೆ.‌ ಅಲ್ಲದೇ ‌ಯಾವುದೇ ರೀತಿಯ ದೂರುಗಳಿದ್ದಲ್ಲಿ ತಾವೇ ನಿರ್ವಹಿಸುತ್ತಿರುವ ವ್ಹಾಟ್ಸ್ಯಾಪ್ ನಂಬರ್ ಗೆ ಸಂದೇಶ, ಫೋಟೋ ಅಥವಾ ವಿಡಿಯೋ ಕಳುಹಿಸುವಂತೆ ಮನವಿ ಮಾಡಿದ್ದಾರೆ.‌

ಈ ವಿಧಾನ ಜನಸ್ನೇಹಿ ಪೋಲಿಸ್ ನ ಹೊಸ ಪ್ರಯೋಗವಾಗಿದ್ದು ಸಾರ್ವಜನಿಕರಿಗೆ ಅತಿ ಸುಲಭವಾಗಿ ಕಮೀಷನರ್ ಅವರ ಜೊತೆ ಸಂವಹನ ಮಾಡಲು ಅನುಕೂಲವಾಗಲಿದೆ ಮತ್ತು ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಲು ತಿಳಿಸಿರುತ್ತಾರೆ.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ