ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!

ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ  ಬರೆದ  ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು ದೊಡ್ಡ ಸವಾಲಾಗಿತ್ತು. ಆದ್ರೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ನಜೀರ್ ಮುಹಮ್ಮದ್‌ (26)ಬಂಧಿತ ಆರೋಪಿ . ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದು , ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ.   ಮೊಬೈಲ್  ಲೊಕೇಶನ್  ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನು ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಘಿಗಳನ್ನು ಹಾಗೂ ಮನುವಾದಿಗಳನ್ನು ನಿಯಂತ್ರಿಸಲು ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳನ್ನೂ ಕರೆಯುವಂತೆ ಪ್ರೆರೆಪಿಸಬೇಡಿ ಎಂದು ಬರೆದಿರುವ ಗೋಡೆ ಬರಹ ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ ಬರೆಯಲಾಗಿತ್ತು. .” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

 ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಯದ್ದು ಒಂದೇ ಶಿಕ್ಷೆ ದೇಹದಿಂದ ರುಂಡ ಬೇರ್ಪಡಿಸುವುದು ಎಂದು ಬರೆಯಲಾಗಿತ್ತು.

Spread the love
  • Related Posts

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಸಕಲೇಶಪುರ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ತಾಣವಾದ ಬೆಟ್ಟದ ಭೈರವೇಶ್ವರಸ್ವಾಮಿ ದೇವಾಲಯದಲ್ಲಿ ಇನ್ನು ಮುಂದೆ ಫೋಟೋ ಶೂಟ್ ಮಾಡಲು 4 ಗಂಟೆಗೆ ₹5,000 ಶುಲ್ಕ ವಿಧಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್‌. ಲತಾಕುಮಾರಿ ತಿಳಿಸಿದರು. ಮಂಗಳವಾರ ದೇವಸ್ಥಾನಕ್ಕೆ ಭೇಟಿ ನೀಡಿ…

    Spread the love

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಸ್ಟ್ರೀಸ್ ಯೋಚನೆಯಡಿ ಭೂಮಿ ಟ್ರಸ್ಟ್ ಸಹಕಾರದೊಂದಿಗೆ ಭೀಮ ಗೋಲ್ಡ್ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಸೇವಾಧಾಮ ಬೈಂದೂರಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದರ ಉದ್ಘಾಟನಾ ಕಾರ್ಯಕ್ರಮವನ್ನು ಮಾರ್ಚ್ 31ರಂದು ಬೈಂದೂರು ಸೇವಾಧಾಮ ಬೆನ್ನುಹುರಿ ಅಪಘಾತಕ್ಕೊಳಗಾದ…

    Spread the love

    You Missed

    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    • By admin
    • April 2, 2026
    • 27 views
    ಫೋಟೋ ಶೂಟ್ ವಿವಾದಕ್ಕೆ ಕಾರಣವಾಗಿದ್ದ ಬೆಟ್ಟದ ಭೈರವೇಶ್ವರಸ್ವಾಮಿ ದೇವಸ್ಥಾನದಲ್ಲಿ ಫೋಟೋ ಶೂಟ್ ಗೆ ಶುಲ್ಕ ನಿಗದಿ

    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    • By admin
    • April 1, 2026
    • 19 views
    ಭೀಮ ಗೋಲ್ಡ್ CSR ಸಹಕಾರದಿಂದ ಬೈಂದೂರು ಸೇವಾಧಾಮದಲ್ಲಿ ನೀರಿನ ಘಟಕದ ಉದ್ಘಾಟನೆ

    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    • By admin
    • April 1, 2026
    • 36 views
    ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರಾಗಿ ಶಿಕ್ಷಣ ಪ್ರೇಮಿ ಮನೋಹರ್ ಬಳಂಜ ಪುನರಾಯ್ಕೆ

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    • By admin
    • April 1, 2026
    • 44 views
    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    • By admin
    • April 1, 2026
    • 29 views
    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    • By admin
    • March 31, 2026
    • 308 views
    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ