ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!

ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ  ಬರೆದ  ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು ದೊಡ್ಡ ಸವಾಲಾಗಿತ್ತು. ಆದ್ರೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ನಜೀರ್ ಮುಹಮ್ಮದ್‌ (26)ಬಂಧಿತ ಆರೋಪಿ . ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದು , ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ.   ಮೊಬೈಲ್  ಲೊಕೇಶನ್  ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನು ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಘಿಗಳನ್ನು ಹಾಗೂ ಮನುವಾದಿಗಳನ್ನು ನಿಯಂತ್ರಿಸಲು ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳನ್ನೂ ಕರೆಯುವಂತೆ ಪ್ರೆರೆಪಿಸಬೇಡಿ ಎಂದು ಬರೆದಿರುವ ಗೋಡೆ ಬರಹ ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ ಬರೆಯಲಾಗಿತ್ತು. .” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

 ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಯದ್ದು ಒಂದೇ ಶಿಕ್ಷೆ ದೇಹದಿಂದ ರುಂಡ ಬೇರ್ಪಡಿಸುವುದು ಎಂದು ಬರೆಯಲಾಗಿತ್ತು.

Spread the love
  • Related Posts

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    You Missed

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 4 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 10 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 8 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ