ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!

ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ  ಬರೆದ  ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು ದೊಡ್ಡ ಸವಾಲಾಗಿತ್ತು. ಆದ್ರೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ನಜೀರ್ ಮುಹಮ್ಮದ್‌ (26)ಬಂಧಿತ ಆರೋಪಿ . ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದು , ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ.   ಮೊಬೈಲ್  ಲೊಕೇಶನ್  ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನು ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಘಿಗಳನ್ನು ಹಾಗೂ ಮನುವಾದಿಗಳನ್ನು ನಿಯಂತ್ರಿಸಲು ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳನ್ನೂ ಕರೆಯುವಂತೆ ಪ್ರೆರೆಪಿಸಬೇಡಿ ಎಂದು ಬರೆದಿರುವ ಗೋಡೆ ಬರಹ ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ ಬರೆಯಲಾಗಿತ್ತು. .” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

 ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಯದ್ದು ಒಂದೇ ಶಿಕ್ಷೆ ದೇಹದಿಂದ ರುಂಡ ಬೇರ್ಪಡಿಸುವುದು ಎಂದು ಬರೆಯಲಾಗಿತ್ತು.

Spread the love
  • Related Posts

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    🖊️• ಬರಹ: ರಾಜೇಶ್ ಎಂ ಕಾನರ್ಪ📸ಚಿತ್ರ: ಸುಕೇಶ್ ಜೈನ್ ಧರ್ಮಸ್ಥಳ “ಮೋಡಗಳ ಮಡಿಲಲ್ಲಿ ಮರೆತಿದ್ದ ಎತ್ತಿನಭುಜ, ಒಂದು ಕ್ಷಣ ಸಿಡಿಲಿನ ಹೊಳಪಿಗೆ ತೇಲಿತು. ಪ್ರಕೃತಿ ತನ್ನ ಶಕ್ತಿಯನ್ನು ಪ್ರದರ್ಶಿಸಿದ ಆ ಕ್ಷಣ, ಕಣ್ಣು ಕಂಡ ಸೌಂದರ್ಯ ಕ್ಯಾಮೆರಾದಲ್ಲಿ ಶಾಶ್ವತವಾಯಿತು.” ಪಶ್ಚಿಮ ಘಟ್ಟಗಳ…

    Spread the love

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    ಧರ್ಮಸ್ಥಳ: ಧರ್ಮಸ್ಥಳದಲ್ಲಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಲೋಕಾರ್ಪಣೆಯನ್ನು ಮೇ 31ರಂದು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಅನ್ನು ಇಂದು ಭವ್ಯ ಸಮಾರಂಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮವನ್ನು…

    Spread the love

    You Missed

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 38 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 115 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    • By admin
    • May 31, 2026
    • 54 views
    “ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಅಭಿವೃದ್ಧಿಗೆ ಧರ್ಮಸ್ಥಳ ದೇಶಕ್ಕೇ ಮಾದರಿ: ಉಪರಾಷ್ಟ್ರಪತಿ”

    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    • By admin
    • May 30, 2026
    • 41 views
    ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರಿಂದ ಆಹ್ವಾನ

    ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

    • By admin
    • May 30, 2026
    • 88 views
    ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ 31ರಂದು ಲೋಕಾರ್ಪಣೆ

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 68 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS