ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!

ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ  ಬರೆದ  ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು ದೊಡ್ಡ ಸವಾಲಾಗಿತ್ತು. ಆದ್ರೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ನಜೀರ್ ಮುಹಮ್ಮದ್‌ (26)ಬಂಧಿತ ಆರೋಪಿ . ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದು , ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ.   ಮೊಬೈಲ್  ಲೊಕೇಶನ್  ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನು ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಘಿಗಳನ್ನು ಹಾಗೂ ಮನುವಾದಿಗಳನ್ನು ನಿಯಂತ್ರಿಸಲು ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳನ್ನೂ ಕರೆಯುವಂತೆ ಪ್ರೆರೆಪಿಸಬೇಡಿ ಎಂದು ಬರೆದಿರುವ ಗೋಡೆ ಬರಹ ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ ಬರೆಯಲಾಗಿತ್ತು. .” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

 ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಯದ್ದು ಒಂದೇ ಶಿಕ್ಷೆ ದೇಹದಿಂದ ರುಂಡ ಬೇರ್ಪಡಿಸುವುದು ಎಂದು ಬರೆಯಲಾಗಿತ್ತು.

Spread the love
  • Related Posts

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    You Missed

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 5 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 7 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 5 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 8 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 15 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 13 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ