ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!

ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ  ಬರೆದ  ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು ದೊಡ್ಡ ಸವಾಲಾಗಿತ್ತು. ಆದ್ರೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ತೀರ್ಥಹಳ್ಳಿಯ ನಜೀರ್ ಮುಹಮ್ಮದ್‌ (26)ಬಂಧಿತ ಆರೋಪಿ . ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದು , ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ.   ಮೊಬೈಲ್  ಲೊಕೇಶನ್  ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನು ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಘಿಗಳನ್ನು ಹಾಗೂ ಮನುವಾದಿಗಳನ್ನು ನಿಯಂತ್ರಿಸಲು ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳನ್ನೂ ಕರೆಯುವಂತೆ ಪ್ರೆರೆಪಿಸಬೇಡಿ ಎಂದು ಬರೆದಿರುವ ಗೋಡೆ ಬರಹ ನ.27ರಂದು ಕದ್ರಿ‌ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ ಬರೆಯಲಾಗಿತ್ತು. .” ಅಲ್ಲದೆ ‘ಲಷ್ಕರ್ ಝಿಂದಾಬಾದ್’ ಎಂದು ಬರೆಯಲಾಗಿತ್ತು.

 ನ.29ರಂದು ನಗರದ ಪಿವಿಎಸ್ ಸಮೀಪದ ನ್ಯಾಯಾಲಯದ ಆವರಣದ ಹಳೆ ಕಟ್ಟಡದ ಗೋಡೆಯ ಮೇಲೆ “Gustak e rasool ek hi saza tan say juda” ಎಂದು ಬರಹ ಪ್ರತ್ಯಕ್ಷವಾಗಿತ್ತು. ಪ್ರವಾದಿಯದ್ದು ಒಂದೇ ಶಿಕ್ಷೆ ದೇಹದಿಂದ ರುಂಡ ಬೇರ್ಪಡಿಸುವುದು ಎಂದು ಬರೆಯಲಾಗಿತ್ತು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 11 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 34 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 49 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ