ವ್ಯಸನ ಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಯುವಕ!!! ಆ ಒಂದು ಮದ್ಯವರ್ಜನ ಶಿಬಿರ ಯುವಕನ ಬದುಕನ್ನೇ ಬದಲಾಯಿಸಿ ಬಿಟ್ಟಿತ್ತೇ!!!? “ಸ್ವಾವಲಂಬಿ ಬದುಕು”

“ಮದ್ಯಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ – ಮಂಜು”

ತುಮಕೂರು ತಾಲೂಕಿನ ಅಂತರಸನಹಳ್ಳಿ ಯ ದಿವಂಗತ ವೀರಭದ್ರಪ್ಪನವರ ಮಗನಾದ 34 ವರ್ಷ ವಯಸ್ಸಿನ ಶ್ರೀ ಮಂಜುರವರು ಕಳೆದ 2 ವರ್ಷಗಳ ಹಿಂದೆ ತುಮಕೂರಿನ ಹೋಟೆಲ್ ಅಸೋಸಿಯೇಷನ್ ನಲ್ಲಿ ನಡೆದ ಮದ್ಯವರ್ಜನ ಶಿಬಿರಕ್ಕೆ ಸೇರಿ ಇದೀಗ ಸಂಪೂರ್ಣ ಪಾನಮುಕ್ತರಾಗಿ ಸ್ವತ: ಶ್ರೀ ಗಣೇಶ ಗೋಬಿ ಸೆಂಟರ ನ್ನು ಪ್ರಾರಂಭಿಸಿ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದಾರೆ.


ತಂದೆ ವೀರಭದ್ರಯ್ಯ ನವರು ಅಡುಗೆ ಕೆಲಸ ಮಾಡುತ್ತಿದ್ದು ಅವರೂ ಮದ್ಯಪಾನ ಸೇವಿಸುತ್ತಿದ್ದರು…..!
ಸಣ್ಣ ವಯಸ್ಸಿನಲ್ಲಿ ತನ್ನ ಗೆಳೆಯರ ಸಹವಾಸದಿಂದ ಕುಡಿತ ಪ್ರಾರಂಭಿಸಿ ದಿನೇ ದಿನೇ ಕುಡಿತದ ಪ್ರಮಾಣ ಜಾಸ್ತಿಯಾಗುತ್ತಾ ಬಂತು… ತಂದೆ ಬುದ್ಧಿ ಹೇಳಿದರು ಏನೂ ಪ್ರಯೋಜನವಾಗಲಿಲ್ಲ…!! ಕಾರಣ ಅವರೂ ಮದ್ಯವ್ಯಸನಿಯಾಗಿದ್ದ ರು.
ತುಮಕೂರು ಸಿಟಿಯಲ್ಲಿ ಇದ್ದ ಎಲ್ಲಾ ವೈನ್ ಶಾಪ್ ಮತ್ತು ಬಾರ್ ಗಳ ಪರಿಚಯ ಈ ಕುಡಿತದಿಂದ ಆಗಿತ್ತು….!!!
ಕುಡಿತ ಎಷ್ಟು ವಿಪರೀತವಾಗಿತ್ತು ಎಂದರೆ ತಾನು 5 10 ರೂಗಳನ್ನು ಭಿಕ್ಷೆಬೇಡಿಯೂ ಕುಡಿತ ಮಾಡಿಕೊಂಡು ಬಂದ ದಿನಗಳನ್ನು ಈಗ ನೆನಪಿಸಿಕೊಂಡು ಹಳೇ ಜೀವನ ಬಹಳ ಅಸಹ್ಯವಾಗಿತ್ತು…. ಮತ್ತು ಸಮಾಜದಲ್ಲಿ, ಊರಲ್ಲಿ, ಮನೆಯಲ್ಲಿ ಒಂದು ಚೂರು ಮರ್ಯಾದೆಯೇ ಇರಲಿಲ್ಲ!!!! ದಿನಕ್ಕೆ ಅಡುಗೆ ಕೆಲಸ ಮಾಡಿ 500 ರಿಂದ 600 ರೂಪಾಯಿ ಸಂಪಾದಿಸಿದರೂ ಸಂಜೆ ಮನೆಗೆ ಬರಲು ಒಂದು ರೂಪಾಯಿ ಉಳಿಯುತ್ತಿರಲಿಲ್ಲ……..
6 ವರ್ಷಗಳ ಹಿಂದೆ ತಂದೆ ತೀರಿಕೊಂಡರೂ ಬುದ್ಧಿ ಬರಲಿಲ್ಲ,!!! 2011ರಲ್ಲಿ ಮನೆಯಲ್ಲಿ ನಡೆದ ದೊಡ್ಡದೊಂದು ಸಮಸ್ಯೆಯಿಂದ ಕುಡಿತದ ಪ್ರಮಾಣ ಇನ್ನೂ ಜಾಸ್ತಿಯಾಯಿತು. ತಾಯಿಗೆ ಒಂದು ಚೂರು ಪ್ರೀತಿ ಗೌರವ ನೀಡಲಿಲ್ಲ!!! ಬದಲಾಗಿ ಮಾನಸಿಕ ಹಿಂಸೆ ನೀಡುತ್ತಿದ್ದರು…….


ಕಳೆದ 2 ವರ್ಷಗಳ ಹಿಂದೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಮದ್ಯವರ್ಜನ ಶಿಬಿರ ದಿಂದ ತನ್ನ ಜೀವನ ಪಾವನವಾಯಿತು…. ಮತ್ತು ಕಳೆದ 3 ತಿಂಗಳ ಹಿಂದೆ ಸಮಾಜದಲ್ಲಿ ಸ್ವಾವಲಂಬಿಯಾಗಿ ಸಾಧನೆಯನ್ನು ಮಾಡಿ ಗೌರವಯುತವಾದ ಜೀವನವನ್ನು ನಡೆಸುವ ಛಲವನ್ನು ಹೊತ್ತುಕೊಂಡು 50000 ಸ್ವತ: ದುಡಿಮೆ ಮಾಡಿ , & ಇತರರ ಸಹಕಾರದಿಂದ ತನ್ನ ತಾಯಿಯ ಮಾರ್ಗದರ್ಶನದಿಂದ 2 ಲಕ್ಷ ರೂಪಾಯಿ ಬಂಡವಾಳ ಹಾಕಿ ತುಮಕೂರಿನ ಯಲ್ಲಾಪುರ ರಸ್ತೆ ಅಂತರಸನಹಳ್ಳಿ ಯಲ್ಲಿ ಶ್ರೀ ಗಣೇಶ ಗೋಬಿ ಸೆಂಟರನ್ನು ಪ್ರಾರಂಭಿಸಿರುತ್ತಾರೆ. ಇಲ್ಲಿ ಗೋಬಿ ಮಂಚೂರಿ ಪಾನಿಪುರಿ ಫ್ರೈಡ್ ರೈಸ್ ಹಾಗು ಎಲ್ಲಾತರದ ತಂಪು ಪಾನೀಯಗಳನ್ನು ಸ್ವತಹ ತಾವೇ ತಯಾರಿಸಿ ವ್ಯಾಪಾರ ಮಾಡಿ ಉತ್ತಮ ಲಾಭವನ್ನು ಪಡೆಯುತ್ತಿದ್ದಾರೆ.

ಕುಡಿತದ ಸಂದರ್ಭದಲ್ಲಿ ಯಾರು ಕೂಡ ಇವರ ಮೇಲೆ ವಿಶ್ವಾಸವಿಲ್ಲ ದವರು ಈ ಅಂಗಡಿ ತೆರೆಯಲು ಎಲ್ಲರೂ ಸಹಕಾರ ನೀಡಿರುತ್ತಾರೆ…!! ಸೆಂಟರ್ ಪ್ರಾರಂಭಿಸುವಾಗ ಧರ್ಮಸ್ಥಳದ ಪ್ರಸಾದ ಕಾಯಿ ಯನ್ನು ಇಟ್ಟು ಪೂಜೆಮಾಡಿ ಉದ್ಘಾಟನೆ ಮಾಡಿರುತ್ತಾರೆ.
ಈ ಎಲ್ಲಾ ಸಾಧನೆಗೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ, ಪೂಜ್ಯ ಹೆಗ್ಗಡೆಯವರ ಆಶೀರ್ವಾದ & ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮತ್ತು ಜನಜಾಗೃತಿ ವೇದಿಕೆಯ ಕಾರ್ಯಕರ್ತರ ಶ್ರಮದಿಂದ ಸಾಧ್ಯವಾಗಿದೆ ಎಂದು ತಾಯಿ ಮಗ ಇಬ್ಬರು ಸಂತೋಷವನ್ನು ವ್ಯಕ್ತಪಡಿಸುತ್ತಾರೆ.

Spread the love
  • Related Posts

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    You Missed

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 285 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 94 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 91 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 79 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 64 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 88 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ