ರಾಷ್ಟ್ರಧ್ವಜದ ‘ಮಾಸ್ಕ್’ ಮಾರಾಟ ಮಾಡುವ ಅಮೇಝಾನ, ಫ್ಲಿಪ್‌ಕಾರ್ಟ್ ಇತ್ಯಾದಿ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ ! – ಸುರಾಜ್ಯ ಅಭಿಯಾನ

ಮಂಗಳೂರು: ‘ಭಾರತೀಯ ರಾಷ್ಟ್ರಧ್ವಜ’ವು ಕೋಟಿಗಟ್ಟಲೆ ಭಾರತೀಯರಿಗೆ ಸ್ವಾಭಿಮಾನದ ವಿಷಯವಾಗಿದೆ; ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಅದನ್ನು ಇತರ ಯಾವುದಕ್ಕೂ ಉಪಯೋಗಿಸುವುದು ಕಾನೂನಿಗನುಸಾರ ದಾಖಲಾರ್ಹ ಹಾಗೂ ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದರೂ, ಇಂತಹ ಸಂವೇದನಾಶೀಲ ವಿಷಯಗಳ ಬಗ್ಗೆ ಗಾಂಭೀರ್ಯತೆಯನ್ನಿಡದೇ ಅಮೇಝಾನ್, ಇಂಡಿಯಾಮಾರ್ಟ್, ಫೇಮಸ್‌ಶಾಪ್, ಮೀಂತ್ರಾ, ಸ್ನ್ಯಾಪಡೀಲ್, ಫ್ಲಿಪ್‌ಕಾರ್ಟ್‌ನಂತಹ ‘ಈ-ಕಾಮರ್ಸ್’ ಜಾಲತಾಣಗಳಲ್ಲಿ ಕೊರೋನಾ ಸೋಂಕನ್ನು ತಡೆಗಟ್ಟಲು ಆಗಸ್ಟ್ ೧೫ ರ ನಿಮಿತ್ತ ಭಾರತೀಯ ರಾಷ್ಟ್ರಧ್ವಜದ ಬಣ್ಣಗಳಿರುವ ‘ಮಾಸ್ಕ್’ ನಿರ್ಮಿಸಿ ಅದನ್ನು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂತಹವರ ಮೇಲೆ ರಾಷ್ಟ್ರಧ್ವಜದ ಅವಮಾನ ಮಾಡಿದ ಪ್ರಕರಣದಲ್ಲಿ ಅಪರಾಧವನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಅದೇರೀತಿ ಇಂತಹ ಮಾಸ್ಕ್‌ಗಳ ಮಾರಾಟ, ಉತ್ಪಾದನೆ ಹಾಗೂ ವಿತರಣೆಯಾಗಬಾರದು ಈ ದೃಷ್ಟಿಯಿಂದ ಸರಕಾರವು ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು, ಎಂದು ‘ಸುರಾಜ್ಯ ಅಭಿಯಾನ’ ಉಪಕ್ರಮದ ಮನವಿಯ ಮಾಧ್ಯಮದಿಂದ ಹಿಂದೂ ಜನಜಾಗೃತಿ ಸಮಿತಿಯು ಮಾನ್ಯ ಪ್ರಧಾನಿ ಹಾಗೂ ಕೇಂದ್ರೀಯ ಗೃಹ ಸಚಿವರಲ್ಲಿ ಆಗ್ರಹಿಸಿದೆ.

ರಾಷ್ಟ್ರಧ್ವಜ ಇದು ಶೃಂಗಾರದ ಮಾಧ್ಯಮವಲ್ಲ. ಈ ರೀತಿಯ ಮಾಸ್ಕ್ ಉಪಯೋಗಿಸಿದರೆ ಸೀನುವುದು, ಅದಕ್ಕೆ ಉಗುಳು ತಾಗುವುದು, ಅದು ಅಸ್ವಚ್ಛವಾಗುವುದು, ಅದೇರೀತಿ ಉಪಯೋಗಿಸಿದ ನಂತರ ಕಸದಲ್ಲಿ ಬಿಸಾಡುವುದು ಇತ್ಯಾದಿಗಳಿಂದಾಗಿ ರಾಷ್ಟ್ರಧ್ವಜದ ಅವಮಾನವಾಗುತ್ತದೆ ಹಾಗೂ ಹೀಗೆ ಮಾಡುವುದೆಂದರೆ ಇದು ‘ರಾಷ್ಟ್ರೀಯ ಚಿಹ್ನೆಯ ದುರುಪಯೋಗ ತಡೆ ಕಾನೂನು ೧೯೫೦’, ಕಲಮ್ ೨ ಹಾಗೂ ೫ ಕ್ಕನುಸಾರ; ಅದೇರೀತಿ ‘ರಾಷ್ಟ್ರದ ಘನತೆಯ ಅವಮಾನ ಪ್ರತಿಬಂಧಕ ಅಧಿನಿಯಮ ೧೯೭೧’ರ ಕಲಂ ೨ ಕ್ಕನುಸಾರ ಹಾಗೂ ‘ಬೋಧಚಿಹ್ನೆ ಹಾಗೂ ಹೆಸರು (ದುರುಪಯೋಗ ನಿರ್ಬಂಧ) ಅಧಿನಿಯಮ ೧೯೫೦’ ಈ ಮೂರೂ ಕಾನೂನುಗಳಿಗನುಸಾರ ದಂಡನೀಯ ಅಪರಾಧವಾಗಿದೆ. ಆದ್ದರಿಂದ ಸರಕಾರ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಎಂದು ನಮ್ಮ ಬೇಡಿಕೆಯಾಗಿದೆ.

Spread the love
  • Related Posts

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಮಧ್ಯಪ್ರಾಚ್ಯದ ಯುದ್ಧ ಪರಿಸ್ಥಿತಿಯಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಇರಾನ್ ಇದೀಗ ಯುದ್ಧ ಅಂತ್ಯಗೊಳಿಸಲು ಸನ್ನದ್ಧವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಶಾಂತಿ ಮಾತುಕತೆಗಾಗಿ ಇರಾನ್ ಯುರೋಪಿಯನ್ ಯೂನಿಯನ್ ನೆರವಿಗೆ ಮೊರೆಹೋಗಿರುವುದು ಜಾಗತಿಕ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇರಾನ್ ಅಧಿಕಾರಿಗಳು ಯುದ್ಧ…

    Spread the love

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    ಬೆಳ್ತಂಗಡಿ: ತಾಲೂಕಿನ ರೇಷ್ಮೆರೋಡ್ ಬಳಿ ಚಲಿಸುತ್ತಿದ್ದ ಕೆ.ಎಸ್‌.ಆರ್.ಟಿ.ಸಿ ಬಸ್ಸಿನಿಂದ ಅಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ವಿದ್ಯಾರ್ಥಿನಿಯರ ಆರೋಗ್ಯವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿ ಕುಟುಂಬ ಸದಸ್ಯರಿಗೆ ಹಾಗೂ ಗಾಯಳು ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದರು. Spread the love

    Spread the love

    You Missed

    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    • By admin
    • April 1, 2026
    • 9 views
    “ಶಾಂತಿಯ ಕಡೆ ಹೆಜ್ಜೆ: ಯುರೋಪಿಯನ್ ಯೂನಿಯನ್ ಕಡೆ ಇರಾನ್ ಕಣ್ಣೋಟ”

    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    • By admin
    • April 1, 2026
    • 20 views
    ಹೊಸ ಆರ್ಥಿಕ ವರ್ಷದ ಪ್ರಾರಂಭ, ಇಂದಿನಿಂದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ

    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    • By admin
    • March 31, 2026
    • 167 views
    ಬಸ್ ನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜಾ

    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    • By admin
    • March 31, 2026
    • 40 views
    ವಿದ್ಯುತ್ ಶಾಕ್ ಮೂಲಕ ಕಾರ್ಮಿಕ ಆತ್ಮಹತ್ಯೆ – ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

    ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್

    • By admin
    • March 31, 2026
    • 54 views
    ಹಾಸನದ ‘ರುಚಿ ಲೋಕ’: ನೂರಾರು ಕುಟುಂಬಗಳ ಬದುಕಿಗೆ ಬೆಳಕಾದ 76 ಮಳಿಗೆಗಳ ಫುಡ್ ಕೋರ್ಟ್

    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು

    • By admin
    • March 31, 2026
    • 263 views
    ಸರಕಾರಿ ಬಸ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿನಿಯರು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು