ರಾಷ್ಟ್ರಧ್ವಜದ ‘ಮಾಸ್ಕ್’ ಮಾರಾಟ ಮಾಡುವ ಅಮೇಝಾನ, ಫ್ಲಿಪ್‌ಕಾರ್ಟ್ ಇತ್ಯಾದಿ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ ! – ಸುರಾಜ್ಯ ಅಭಿಯಾನ

ಮಂಗಳೂರು: ‘ಭಾರತೀಯ ರಾಷ್ಟ್ರಧ್ವಜ’ವು ಕೋಟಿಗಟ್ಟಲೆ ಭಾರತೀಯರಿಗೆ ಸ್ವಾಭಿಮಾನದ ವಿಷಯವಾಗಿದೆ; ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಅದನ್ನು ಇತರ ಯಾವುದಕ್ಕೂ ಉಪಯೋಗಿಸುವುದು ಕಾನೂನಿಗನುಸಾರ ದಾಖಲಾರ್ಹ ಹಾಗೂ ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದರೂ, ಇಂತಹ ಸಂವೇದನಾಶೀಲ ವಿಷಯಗಳ ಬಗ್ಗೆ ಗಾಂಭೀರ್ಯತೆಯನ್ನಿಡದೇ ಅಮೇಝಾನ್, ಇಂಡಿಯಾಮಾರ್ಟ್, ಫೇಮಸ್‌ಶಾಪ್, ಮೀಂತ್ರಾ, ಸ್ನ್ಯಾಪಡೀಲ್, ಫ್ಲಿಪ್‌ಕಾರ್ಟ್‌ನಂತಹ ‘ಈ-ಕಾಮರ್ಸ್’ ಜಾಲತಾಣಗಳಲ್ಲಿ ಕೊರೋನಾ ಸೋಂಕನ್ನು ತಡೆಗಟ್ಟಲು ಆಗಸ್ಟ್ ೧೫ ರ ನಿಮಿತ್ತ ಭಾರತೀಯ ರಾಷ್ಟ್ರಧ್ವಜದ ಬಣ್ಣಗಳಿರುವ ‘ಮಾಸ್ಕ್’ ನಿರ್ಮಿಸಿ ಅದನ್ನು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂತಹವರ ಮೇಲೆ ರಾಷ್ಟ್ರಧ್ವಜದ ಅವಮಾನ ಮಾಡಿದ ಪ್ರಕರಣದಲ್ಲಿ ಅಪರಾಧವನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಅದೇರೀತಿ ಇಂತಹ ಮಾಸ್ಕ್‌ಗಳ ಮಾರಾಟ, ಉತ್ಪಾದನೆ ಹಾಗೂ ವಿತರಣೆಯಾಗಬಾರದು ಈ ದೃಷ್ಟಿಯಿಂದ ಸರಕಾರವು ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು, ಎಂದು ‘ಸುರಾಜ್ಯ ಅಭಿಯಾನ’ ಉಪಕ್ರಮದ ಮನವಿಯ ಮಾಧ್ಯಮದಿಂದ ಹಿಂದೂ ಜನಜಾಗೃತಿ ಸಮಿತಿಯು ಮಾನ್ಯ ಪ್ರಧಾನಿ ಹಾಗೂ ಕೇಂದ್ರೀಯ ಗೃಹ ಸಚಿವರಲ್ಲಿ ಆಗ್ರಹಿಸಿದೆ.

ರಾಷ್ಟ್ರಧ್ವಜ ಇದು ಶೃಂಗಾರದ ಮಾಧ್ಯಮವಲ್ಲ. ಈ ರೀತಿಯ ಮಾಸ್ಕ್ ಉಪಯೋಗಿಸಿದರೆ ಸೀನುವುದು, ಅದಕ್ಕೆ ಉಗುಳು ತಾಗುವುದು, ಅದು ಅಸ್ವಚ್ಛವಾಗುವುದು, ಅದೇರೀತಿ ಉಪಯೋಗಿಸಿದ ನಂತರ ಕಸದಲ್ಲಿ ಬಿಸಾಡುವುದು ಇತ್ಯಾದಿಗಳಿಂದಾಗಿ ರಾಷ್ಟ್ರಧ್ವಜದ ಅವಮಾನವಾಗುತ್ತದೆ ಹಾಗೂ ಹೀಗೆ ಮಾಡುವುದೆಂದರೆ ಇದು ‘ರಾಷ್ಟ್ರೀಯ ಚಿಹ್ನೆಯ ದುರುಪಯೋಗ ತಡೆ ಕಾನೂನು ೧೯೫೦’, ಕಲಮ್ ೨ ಹಾಗೂ ೫ ಕ್ಕನುಸಾರ; ಅದೇರೀತಿ ‘ರಾಷ್ಟ್ರದ ಘನತೆಯ ಅವಮಾನ ಪ್ರತಿಬಂಧಕ ಅಧಿನಿಯಮ ೧೯೭೧’ರ ಕಲಂ ೨ ಕ್ಕನುಸಾರ ಹಾಗೂ ‘ಬೋಧಚಿಹ್ನೆ ಹಾಗೂ ಹೆಸರು (ದುರುಪಯೋಗ ನಿರ್ಬಂಧ) ಅಧಿನಿಯಮ ೧೯೫೦’ ಈ ಮೂರೂ ಕಾನೂನುಗಳಿಗನುಸಾರ ದಂಡನೀಯ ಅಪರಾಧವಾಗಿದೆ. ಆದ್ದರಿಂದ ಸರಕಾರ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಎಂದು ನಮ್ಮ ಬೇಡಿಕೆಯಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ