ರಾಷ್ಟ್ರಧ್ವಜದ ‘ಮಾಸ್ಕ್’ ಮಾರಾಟ ಮಾಡುವ ಅಮೇಝಾನ, ಫ್ಲಿಪ್‌ಕಾರ್ಟ್ ಇತ್ಯಾದಿ ಕಂಪನಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ ! – ಸುರಾಜ್ಯ ಅಭಿಯಾನ

ಮಂಗಳೂರು: ‘ಭಾರತೀಯ ರಾಷ್ಟ್ರಧ್ವಜ’ವು ಕೋಟಿಗಟ್ಟಲೆ ಭಾರತೀಯರಿಗೆ ಸ್ವಾಭಿಮಾನದ ವಿಷಯವಾಗಿದೆ; ಕೆಲವು ಅಪವಾದಗಳನ್ನು ಹೊರತುಪಡಿಸಿದರೆ ಅದನ್ನು ಇತರ ಯಾವುದಕ್ಕೂ ಉಪಯೋಗಿಸುವುದು ಕಾನೂನಿಗನುಸಾರ ದಾಖಲಾರ್ಹ ಹಾಗೂ ಜಾಮೀನುರಹಿತ ಅಪರಾಧವಾಗಿದೆ. ಹೀಗಿದ್ದರೂ, ಇಂತಹ ಸಂವೇದನಾಶೀಲ ವಿಷಯಗಳ ಬಗ್ಗೆ ಗಾಂಭೀರ್ಯತೆಯನ್ನಿಡದೇ ಅಮೇಝಾನ್, ಇಂಡಿಯಾಮಾರ್ಟ್, ಫೇಮಸ್‌ಶಾಪ್, ಮೀಂತ್ರಾ, ಸ್ನ್ಯಾಪಡೀಲ್, ಫ್ಲಿಪ್‌ಕಾರ್ಟ್‌ನಂತಹ ‘ಈ-ಕಾಮರ್ಸ್’ ಜಾಲತಾಣಗಳಲ್ಲಿ ಕೊರೋನಾ ಸೋಂಕನ್ನು ತಡೆಗಟ್ಟಲು ಆಗಸ್ಟ್ ೧೫ ರ ನಿಮಿತ್ತ ಭಾರತೀಯ ರಾಷ್ಟ್ರಧ್ವಜದ ಬಣ್ಣಗಳಿರುವ ‘ಮಾಸ್ಕ್’ ನಿರ್ಮಿಸಿ ಅದನ್ನು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡಲಾಗುತ್ತಿದೆ. ಅಂತಹವರ ಮೇಲೆ ರಾಷ್ಟ್ರಧ್ವಜದ ಅವಮಾನ ಮಾಡಿದ ಪ್ರಕರಣದಲ್ಲಿ ಅಪರಾಧವನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ಅದೇರೀತಿ ಇಂತಹ ಮಾಸ್ಕ್‌ಗಳ ಮಾರಾಟ, ಉತ್ಪಾದನೆ ಹಾಗೂ ವಿತರಣೆಯಾಗಬಾರದು ಈ ದೃಷ್ಟಿಯಿಂದ ಸರಕಾರವು ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು, ಎಂದು ‘ಸುರಾಜ್ಯ ಅಭಿಯಾನ’ ಉಪಕ್ರಮದ ಮನವಿಯ ಮಾಧ್ಯಮದಿಂದ ಹಿಂದೂ ಜನಜಾಗೃತಿ ಸಮಿತಿಯು ಮಾನ್ಯ ಪ್ರಧಾನಿ ಹಾಗೂ ಕೇಂದ್ರೀಯ ಗೃಹ ಸಚಿವರಲ್ಲಿ ಆಗ್ರಹಿಸಿದೆ.

ರಾಷ್ಟ್ರಧ್ವಜ ಇದು ಶೃಂಗಾರದ ಮಾಧ್ಯಮವಲ್ಲ. ಈ ರೀತಿಯ ಮಾಸ್ಕ್ ಉಪಯೋಗಿಸಿದರೆ ಸೀನುವುದು, ಅದಕ್ಕೆ ಉಗುಳು ತಾಗುವುದು, ಅದು ಅಸ್ವಚ್ಛವಾಗುವುದು, ಅದೇರೀತಿ ಉಪಯೋಗಿಸಿದ ನಂತರ ಕಸದಲ್ಲಿ ಬಿಸಾಡುವುದು ಇತ್ಯಾದಿಗಳಿಂದಾಗಿ ರಾಷ್ಟ್ರಧ್ವಜದ ಅವಮಾನವಾಗುತ್ತದೆ ಹಾಗೂ ಹೀಗೆ ಮಾಡುವುದೆಂದರೆ ಇದು ‘ರಾಷ್ಟ್ರೀಯ ಚಿಹ್ನೆಯ ದುರುಪಯೋಗ ತಡೆ ಕಾನೂನು ೧೯೫೦’, ಕಲಮ್ ೨ ಹಾಗೂ ೫ ಕ್ಕನುಸಾರ; ಅದೇರೀತಿ ‘ರಾಷ್ಟ್ರದ ಘನತೆಯ ಅವಮಾನ ಪ್ರತಿಬಂಧಕ ಅಧಿನಿಯಮ ೧೯೭೧’ರ ಕಲಂ ೨ ಕ್ಕನುಸಾರ ಹಾಗೂ ‘ಬೋಧಚಿಹ್ನೆ ಹಾಗೂ ಹೆಸರು (ದುರುಪಯೋಗ ನಿರ್ಬಂಧ) ಅಧಿನಿಯಮ ೧೯೫೦’ ಈ ಮೂರೂ ಕಾನೂನುಗಳಿಗನುಸಾರ ದಂಡನೀಯ ಅಪರಾಧವಾಗಿದೆ. ಆದ್ದರಿಂದ ಸರಕಾರ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಎಂದು ನಮ್ಮ ಬೇಡಿಕೆಯಾಗಿದೆ.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 41 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 21 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 64 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 69 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 44 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 82 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ