“ಮಲೆಯಡ್ಕ MCK ಹಾಟ್ ಮಿಕ್ಸ್ ಘಟಕಕ್ಕೆ ಅಧಿಕಾರಿಗಳ ಭೇಟಿ; ಸ್ಥಳೀಯರ ಅಹವಾಲು ಪರಿಶೀಲನೆ”

ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಎಂಬಲ್ಲಿ ಜನವಸತಿ ಪ್ರದೇಶದಲ್ಲಿ ಮುಗ್ರೋಡಿ ಕನ್ಸ್ಟ್ರಕ್ಷನ್ (MCK)ಯ ಅನಧಿಕೃತ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕ ನಡೆಯುತ್ತಿದೆ ಎಂದು ನವದೆಹಲಿಯ ರಾಷ್ಟ್ರೀಯ ಅನುಸೂಚಿತ ಪಂಗಡಗಳ ಆಯೋಗ, ದೂರು ಅರ್ಜಿ ಸಲ್ಲಿಕೆಯಾಗಿದ್ದು ಸದ್ರಿ ಸ್ಥಳವನ್ನು ಪರಿಶೀಲನೆ ನಡೆಸಲು ಪುತ್ತೂರು ವಿಭಾಗ ಆಯುಕ್ತರಾದ ಸ್ಟೇಲ್ಲಾ ವರ್ಗಿಸ್ ಸೇರಿದ್ದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮುಗ್ರೋಡಿ ಅವರ ಘಟಕಕ್ಕೆ ಭೇಟಿ ನೀಡಿ ಸ್ಥಳ ತನಿಖೆ ನಡೆಸಿದ ಘಟನೆ ಜೂ.30 ರಂದು ಮಧ್ಯಹ್ನಾ 3:30 ಗಂಟೆಗೆ ನಡೆದಿದೆ.

ಈ ಬಗ್ಗೆ ದೆಹಲಿಯ ರಾಷ್ಟ್ರೀಯ ಅನುಸೂಚಿತ ಪಂಗಡಗಳ ಆಯೋಗಕ್ಕೆ ಫೆಬ್ರವರಿ 6 ರಂದು ಪತ್ರ ಬಂದಿದ್ದು ಅದರಂತೆ ಫೆ.17 ರಂದು ಜಿಲ್ಲಾಧಿಕಾರಿಗಳು ಸದ್ರಿ ಸ್ಥಳವನ್ನು ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಸಹಾಯಕ ಆಯುಕ್ತರಿಗೆ ಆದೇಶಿಸಿದ್ದು ಹಾಗಾಗಿ ಜೂ.23 ರಂದು ಸಹಾಯಕ ಆಯುಕ್ತರು ಸ್ಥಳ ತನಿಖೆಯ ದಿನಾಂಕ ಸೂಚಿಸಿ ನೋಟಿಸ್ ರವಾನಿಸಿದ್ದರು.

ಹಾಟ್ ಮಿಕ್ಸ್ ಘಟಕ್ಕೆ ಭೇಟಿ ನೀಡಿದ ಅವರು ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿ, ಘಟಕದ ಇರುವ ಪ್ರದೇಶವನ್ನು ಪರಿಶೀಲನೆ ನಡೆಸಿದರು. ಘಟಕದಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ವರದಿ ನೀಡುವಂತೆ ಗ್ರಾ.ಪಂ.ಪಿಡಿಓ ಹಾಗೂ ಗ್ರಾಮಾಡಳಿತಾಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜತ್, ಗ್ರಾಮೀಣ ಕುಡಿಯುವ ನೀರು ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿರುಪತಿ, ನಡ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರನಾಥ್ ನಾಯ್ಕ್, ಗ್ರಾಮಾಡಳಿತಾಧಿಕಾರಿ ರನಿತಾ, ಬೆಳ್ತಂಗಡಿ ಉಪ ವಿಭಾಗ ಪಂಚಾಯತ್ ರಾಜ್ ಇಂಜಿನಿಯರ್ ಇಲಾಖೆ ಎಇಇ ಜರ್ನಾದನ, ಹಾಟ್ ಮಿಕ್ಸ್ ಪ್ಲಾಂಟ್ ಪ್ರಮುಖರು, ಅರ್ಜಿದಾರರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Spread the love
  • Related Posts

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ…

    Spread the love

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    You Missed

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 12 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 6 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 4 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 11 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 12 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 8 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ