“ನಾನು ನನ್ನ ತುಳುನಾಡು”

🖊️ಪ್ರವೀಶ್ ಕುಲಾಲ್ ಬೀರಿಕುಂಜ


ನಾನು ನನ್ನ ತುಳುನಾಡಿನ ಬಗ್ಗೆ ಹೆಚ್ಚಾಗಿ ತುಳುವಿನಲ್ಲೇ ಲೇಖನ ಬರೆಯುತ್ತಿದ್ದೆ. ಈ ಪುಟ್ಟ ಲೇಖನವನ್ನು ಕನ್ನಡ ದಲ್ಲಿ ಬರೆಯಲು ತೀರ್ಮಾನಿಸಿದೆ ಯಾಕೆಂದರೆ “ತುಳುನಾಡನ್ನು ತುಳುವರು ಎಷ್ಟು ಪ್ರೀತಿಸುತ್ತಾರೊ ಅಷ್ಟೇ ಕನ್ನಡಿಗರೂ ಪ್ರೀತಿಸುತ್ತಾರೆ ಎಂಬುದು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದೆ” ಈ ಕಾರಣಕ್ಕಾಗಿ ಕರ್ನಾಟಕದ ನನ್ನ ಕನ್ನಡಿಗ ಸ್ನೇಹಿತರೂ ನನ್ನ ಈ ಪುಟ್ಟದಾದ ಲೇಖನವನ್ನು ಓದಲಿ ಎಂದು ಖುಷಿಯಿಂದ ಬರೆಯುತ್ತಿದ್ದೇನೆ.

ಉತ್ತರದ ಬಾರ್ಕೂರಿನಿಂದ ದಕ್ಷಿಣದ ನೀಲೇಶ್ವರದ ವರೆಗೆ ಸ್ವಚ್ಚಂದವಾದ ಹಸಿರು ವನಸಿರಿಯಿಂದ ಕಂಗೊಲಿಸುತ್ತಿದೆ ನನ್ನ ತುಳುನಾಡು. ಕಲೆ ಕಾರ್ಣಿಕಗಳಿಂದ ಮೆರೆಯುತ್ತಿದೆ. ಯಕ್ಷಗಾನ ಕೋಲ ಕಂಬುಲಗಳ ತವರೂರು ದೈವ ದೇವರುಗಳು ನೆಲೆಯಾಗಿರುವ ಪುಣ್ಯದ ಮಣ್ಣು ತುಳುನಾಡು. ವೀರರಾದ ಅಗೊಳಿ ಮಂಜಣ್ಣ ಹಾಗು ಕಾರಣಿಕದ ವೀರ ಪುರುಷರಾದ ಕೊಟಿ ಚನ್ನಯರು, ದೇವುಪೂಂಜರಂತಹ ಕಾರ್ಣಿಕ ಪುರುಷರು ರ್ಧರ್ಮ ನಿಷ್ಠೆ ಯಿಂದ ಮೆರೆದ ಪುಣ್ಯದ ಮಣ್ಣು ಇದು. ಸ್ತೀಪ್ರಧಾನವಾದ ಚೌಕಟ್ಟಿನಲ್ಲಿ ಎಲ್ಲಾ ಸಂಪ್ರದಾಯಗಳು ಇಲ್ಲಿನದ್ದು. ಇತರರಿಗೆ ಚಂದ್ರೊದಯದ ಅಮಾವಾಸ್ಯೆ ಯ ಲೆಕ್ಕದಲ್ಲಿ ತಿಂಗಳ ಕಾಲ ನಿರ್ಣಯವಾದರೆ ತುಳುನಾಡಿಗರಿಗೆ ಸೂರ್ಯೋದಯ ಸಂಕ್ರಮಣ ದ ಲೆಕ್ಕದಲ್ಲಿ ತಿಂಗಳ ಕಾಲ ನಿರ್ಣಯವಾಗುತ್ತದೆ ತಿಂಗಳ ಸಂಕ್ರಮಣದಂದು ತುಳುನಾಡಿನಲ್ಲಿ ತಿಂಗಳು ಬದಲಾಗುತ್ತದೆ ಸೌರಮಾನ ಯುಗಾದಿ (ಬಿಸು ಪರ್ಬ) ತುಳುನಾಡಿಗೆ ಹೊಸ ವರ್ಷ.

ವಿಭಿನ್ನ ಆಚರಣೆ ವಿಭಿನ್ನ ಸಂಸ್ಕೃತಿ ತುಳುನಾಡಿನದ್ದು ಭಾರತ ದ ಇತರ ಹಲವು ರಾಜ್ಯಗಳಲ್ಲಿ ಪುರುಷ ಪ್ರದಾನ ಪದ್ಧತಿಯಲ್ಲಿ ಮದುವೆಯಾಗಿ ಹೋದ ಹೆಣ್ಣು ಗಂಡನ ಕುಟುಂಬವನ್ನು ಸೇರುತ್ತಾಳೆ ಮತ್ತೆ ಅವಳಿಗೆ ತಾಯಿಮನೆಯ ಯಾವ ಹಕ್ಕೂ ಇರುವುದಿಲ್ಲ ಈ ಪದ್ಧತಿ ಗೆ “ಮಕ್ಕಳ ಕಟ್ಟ್” ಎಂಬ ಹೆಸರೂ ಇದೆ ಆದರೆ ತುಳುನಾಡಿನಲ್ಲಿ ಇದರ ತದ್ವಿರುಧವಾಗಿ “ಅಳಿಯಕಟ್ಟ್” ಅಥವಾ ಅಪ್ಪೆ ಕಟ್ಟ್ ಎಂಬ ಪದ್ಧತಿಯಲ್ಲಿ ತಾಯಿಮನೆಯ ಎಲ್ಲಾ ಹಕ್ಕನ್ನು ಮದುವೆಯಾಗಿ ಹೋದ ಹೆಣ್ಣೆ ಹೊಂದಿರುತ್ತಾಳೆ ತಾಯಿಮನೆಯ ಆಸ್ತಿಪಾಲು ಅಂತ ಬಂದಾಗ ಆ ಮನೆಯ ಗಂಡುಮಕ್ಕಳಿಗಿರುವ ಸಮಾನ ಪಾಲನ್ನು ಅವಳಿಗೂ ನೀಡಲಾಗುತ್ತದೆ ಇಂತಹ ಸ್ತ್ರೀ ಗೆ ಮಹತ್ವದ ಸ್ಥಾನವನ್ನು ತುಳುನಾಡಿನಲ್ಲಿ ಅಲ್ಲದೆ ಬೇರೆ ಎಲ್ಲೂ ಇಂತಹ ಮೂಲ ಪದ್ದತಿಯನ್ನು ನೋಡಲು ಸಾಧ್ಯವಿಲ್ಲ.

ಇನ್ನು ಆರಾಧನೆ ಯ ವಿಚಾರಕ್ಕೆ ಬಂದರೆ “ದೇವರಿಗಿಂತ ದೈವಗಳಿಗೆ ಹೆಚ್ಚಿನ ಆರಾಧನಾ ಪದ್ದತಿ ತುಳುನಾಡಿನಲ್ಲಿ ಕಾಣಸಿಗುತ್ತದೆ” ದೇವರಿಗೆ ಸಂಸ್ಕೃತ ಭಾಷೆ ಯಲ್ಲಿ ಇರುವ ಶ್ಲೋಕಗಳಿಂದ ಪೂಜೆ ಪುರಸ್ಕಾರಕ್ಕೆ ಪ್ರಾಧನ್ಯತೆ ನೀಡಿದರೆ ತುಳುನಾಡಿನಲ್ಲಿ ಕಾರ್ಣಿಕ ಮೆರೆಯುತ್ತಿರುವ ದೈವಗಳಿಗೆ “ತುಳುನಾಡಿನ ಆಡುಭಾಷೆ ತುಳುವಿನಲ್ಲೇ ಸಂಧಿ ಪಾಡ್ದನಗಳ ಮೂಲಕ ದೈವಾರಾಧನೆದ ಗೆ ಪ್ರಾಧಾನ್ಯತೆಯ
ನ್ನು ನೀಡಲಾಗುತ್ತದೆ”.

ಸುಂದರವಾದ ಸಂಸ್ಕೃತಿ ಹಾಗು ಪ್ರಾಕೃತಿಕ ಸಂಪತ್ತು ಸೌಂದರ್ಯದಿಂದ ಮೆರೆಯುತ್ತಿರುವ ತುಳುನಾಡು ಇನ್ನು ಮುಂದೆಯೂ ತುಳುನಾಡಿನ ದೈವ ದೇವರುಗಳ ಕೃಪೆಯಿಂದ ಶ್ರೀಂತವಾಗಿ ವಿಶ್ವಕ್ಕೆ ಮಾದರಿಯಾಗಿ ಮೆರೆಯಲಿ ಎಂಬುದೇ ನನ್ನ ಆಶಯ.

✍️ಪ್ರವೀಶ್ ಕುಲಾಲ್ ಬೀರಿಕುಂಜ

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 50 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 89 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 36 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ