ಮಾಧ್ಯಮಗಳಲ್ಲಿ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆಯನ್ನ ಪ್ರಕಟಿಸುವಂತೆ ಸಲಹೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಖಾಸಗಿ ಸುದ್ದಿ ಮಾಧ್ಯಮಗಳಿಗೆ ಸಲಹೆ- ಸೂಚನೆಯನ್ನ ನೀಡಿದ್ದು ಚ್ಯಾನೆಲ್‌ಗಳಲ್ಲಿ ರಾಷ್ಟ್ರೀಯ ಸಹಾಯವಾಣಿಯ ದೂರವಾಣಿ ಸಂಖ್ಯೆಯನ್ನು ಪ್ರಕಟಿಸುವುದರ ಮೂಲಕ ಕೊರೊನಾ ಸಾಂಕ್ರಾಮಿಕದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದೆ.


ಕೊರೊನಾ ಪ್ರಕರಣದ ಸಂಖ್ಯೆ ಇಳಿಮುಖವಾಗಿದ್ದರೂ, ದೇಶದಲ್ಲಿ ಕೊರೊನಾ ಸೋಂಕು ಅಧಿಕವಾಗಿಯೇ ಇದೆ, ಹೀಗಾಗಿ ಮಾಧ್ಯಮಗಳಲ್ಲಿ ರಾಷ್ಟ್ರೀಯ ಸಹಾಯವಾಣಿಯ ಸಂಖ್ಯೆಯನ್ನು ಪ್ರಕಟಿಸುವುದರ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದೆ.  ಈಗಾಗಲೇ ಸರ್ಕಾರ ಟಿವಿ, ಮುದ್ರಣ ಮಾಧ್ಯಮ, ರೇಡಿಯೋ, ಸಾಮಾಜಿಕ ಜಾಲತಾಣದ ಮೂಲಕ ಕೊರೊನಾಜಾಗೃತಿ ಅಭಿಯಾನವನ್ನು ಕೈಗೊಂಡಿದೆ. ಜೊತೆಗೆ ರಾಷ್ಟ್ರೀಯ ಸಹಾಯವಾಣಿ ಬಗ್ಗೆಯೂ ಮಾಹಿತಿಯನ್ನ ಬಿತ್ತರಿಸಲಾಗಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಸಹಾಯವಾಣಿ ದೂರವಾಣಿ ಸಂಖ್ಯೆ ಇಲ್ಲಿದೆ:
1075 ( ಕುಟುಂಬ ಮತ್ತು ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಸಹಾಯವಾಣಿ ಸಂಖ್ಯೆ)
  1098  (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ದೂರವಾಣಿ ಸಂಖ್ಯೆ)
   14567 (ಸಾಮಾಜಿಕ ನ್ಯಾಯ ಮತ್ತು ಸಬಲೀಕರ ಸಚಿವಾಲಯದ ಹಿರಿಯ ನಾಗರಿಕರ ರಾಷ್ಟ್ರೀಯ ದೂರವಾಣಿ ಸಂಖ್ಯೆ )
    08046110007  (ಮನೋಸ್ಥೈರ್ಯ ಸಹಾಯಕ್ಕೆ  ನಿಮ್ಹಾನ್ಸ್‌ ಸಹಾಯವಾಣಿ ಸಂಖ್ಯೆ)

ಖಾಸಗಿ ಮಾಧ್ಯಮಗಳು ಚ್ಯಾನೆಲ್‌ಗಳಲ್ಲಿ ಈ ಸಹಾಯವಾಣಿಯನ್ನು ಪ್ರಕಟಿಸುವಂತೆ ಸಚಿವಾಲಯ ಸಲಹೆ ನೀಡಿದೆ. ಮಾರ್ಚ್‌ ತಿಂಗಳಿನಲ್ಲಿ ಟಿವಿ ಮಾಧ್ಯಮಗಳ ಜೊತೆ ಸಂವಾದ ನಡೆಸಿದ ಪಿಎಂ ಮೋದಿ ವೈಜ್ಞಾನಿಕ ವರದಿಗಳನ್ನು ಪ್ರಟಿಸುವ ಮೂಲಕ, ಜನರ ಜೊತೆ ಸಂವಾದ ನಡೆಸುವ ಮೂಲಕ ಕೊರೊನಾ ಸಾಂಕ್ರಾಮಿಕ ಎದುರಿಸಲು ಕೈ ಜೋಡಿಸಬೇಕು ಎಂದು ತಿಳಿಸಿದ್ದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 161 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 37 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 101 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ