ದೊಡ್ಡಪತ್ರೆ/ ಸಾಂಬಾರು ಬಳ್ಳಿ/ಸಾಂಬ್ರಾಣಿ ಎಲೆಯ ಆರೋಗ್ಯ ಪ್ರಯೋಜನಗಳು

ದೊಡ್ಡಪತ್ರೆ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಸಸ್ಯಕ್ಕೆ ಪಾಷಾಣ ಭೇಧಿ, ಕರ್ಪೂರವಳ್ಳಿ, ಸಾಂಬಾರು ಬಳ್ಳಿ, ಸಾಂಬ್ರಾಣಿ ಎಲೆ ಎಂದೂ ಕರೆಯುತ್ತಾರೆ. ಇದರ ಎಲೆಗಳು ದೊಡ್ಡದಾಗಿ ಮತ್ತು ದಪ್ಪವಾಗಿದ್ದು ಕಡು ಸುವಾಸನೆ ಹೊಂದಿರುತ್ತದೆ.

doddapathre

ಸಾಮಾನ್ಯವಾಗಿ ದೊಡ್ಡಪತ್ರೆಯನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ.

ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಅದನ್ನು ಜೇನಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ.
ಪದೇಪದೆ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕಫ ಕೆಮ್ಮು ಶೀತಕ್ಕೆ 4 ರಿಂದ 5 ಸಾಂಬ್ರಾಣಿ ಎಲೆಗಳನ್ನು ಕೆಂಡದಲ್ಲಿ ಬಾಡಿಸಿ ಅದರ ರಸವನ್ನು ಹಿಂಡಿ ಜೇನಿನ ಜೊತೆ ಸೇರಿಸಿ ಕುಡಿಸಿದರೆ ಕೆಮ್ಮು, ಕಫ ಕಡಿಮೆಯಾಗುತ್ತದೆ. ಶೀತದಿಂದ ಮಕ್ಕಳಿಗೆ ಮಲಬದ್ಧತೆಯಾದರೆ ದೊಡ್ಡಪತ್ರೆ ಎಲೆಯ ರಸಕ್ಕೆ ಜೇನುತುಪ್ಪವನ್ನು ಸೇರಿಸಿ ಕುಡಿಸಬೇಕು.

doddapathre

ಚೇಳು ಕಡಿದ ಜಾಗಕ್ಕೆ ದೊಡ್ಡಪತ್ರೆ ರಸವನ್ನು ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.
ದೊಡ್ಡಪತ್ರೆ ಎಲೆಯ ಜೊತೆಗೆ ಉಪ್ಪನ್ನು ಸೇರಿಸಿ ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚಾಗುತ್ತದೆ.

ತುರಿಕೆ, ಕಜ್ಜಿ ಅಥವಾ ಬೆವರುಸಾಲೆ ಬಿದ್ದರೆ, ಆ ಜಾಗಕ್ಕೆ ಹಸಿ ಸಾಂಬ್ರಾಣಿ ಎಲೆಗಳನ್ನು ಅರೆದು ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ.

ದೊಡ್ಡಪತ್ರೆ ಎಲೆಯಲ್ಲಿ ವಿಟಮಿನ್ ಎ ಹಾಗೂ ಸಿ ಹೇರಳವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಔಷಧೀಯ ಗುಣಗಳನ್ನು ಹೊಂದಿರುವ ದೊಡ್ಡಪತ್ರೆಯ ಎಲೆಗಳಿಂದ ನಾನಾ ಖಾದ್ಯಗಳನ್ನು ಕೂಡ ಸಿದ್ಧಪಡಿಸಬಹುದಾಗಿದೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 34 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ