ದೊಡ್ಡಪತ್ರೆ/ ಸಾಂಬಾರು ಬಳ್ಳಿ/ಸಾಂಬ್ರಾಣಿ ಎಲೆಯ ಆರೋಗ್ಯ ಪ್ರಯೋಜನಗಳು

ದೊಡ್ಡಪತ್ರೆ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಸಸ್ಯಕ್ಕೆ ಪಾಷಾಣ ಭೇಧಿ, ಕರ್ಪೂರವಳ್ಳಿ, ಸಾಂಬಾರು ಬಳ್ಳಿ, ಸಾಂಬ್ರಾಣಿ ಎಲೆ ಎಂದೂ ಕರೆಯುತ್ತಾರೆ. ಇದರ ಎಲೆಗಳು ದೊಡ್ಡದಾಗಿ ಮತ್ತು ದಪ್ಪವಾಗಿದ್ದು ಕಡು ಸುವಾಸನೆ ಹೊಂದಿರುತ್ತದೆ.

doddapathre

ಸಾಮಾನ್ಯವಾಗಿ ದೊಡ್ಡಪತ್ರೆಯನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ.

ದೊಡ್ಡಪತ್ರೆ ಎಲೆಗಳನ್ನು ಜಜ್ಜಿ ರಸ ತೆಗೆದು ಅದನ್ನು ಜೇನಿನೊಂದಿಗೆ ಬೆರೆಸಿ ಕುಡಿಯುವುದರಿಂದ ಕಫ, ಬೇಧಿ ಕಡಿಮೆಯಾಗುತ್ತದೆ.
ಪದೇಪದೆ ಮಕ್ಕಳಲ್ಲಿ ಕಾಣಿಸಿಕೊಳ್ಳುವ ಕಫ ಕೆಮ್ಮು ಶೀತಕ್ಕೆ 4 ರಿಂದ 5 ಸಾಂಬ್ರಾಣಿ ಎಲೆಗಳನ್ನು ಕೆಂಡದಲ್ಲಿ ಬಾಡಿಸಿ ಅದರ ರಸವನ್ನು ಹಿಂಡಿ ಜೇನಿನ ಜೊತೆ ಸೇರಿಸಿ ಕುಡಿಸಿದರೆ ಕೆಮ್ಮು, ಕಫ ಕಡಿಮೆಯಾಗುತ್ತದೆ. ಶೀತದಿಂದ ಮಕ್ಕಳಿಗೆ ಮಲಬದ್ಧತೆಯಾದರೆ ದೊಡ್ಡಪತ್ರೆ ಎಲೆಯ ರಸಕ್ಕೆ ಜೇನುತುಪ್ಪವನ್ನು ಸೇರಿಸಿ ಕುಡಿಸಬೇಕು.

doddapathre

ಚೇಳು ಕಡಿದ ಜಾಗಕ್ಕೆ ದೊಡ್ಡಪತ್ರೆ ರಸವನ್ನು ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.
ದೊಡ್ಡಪತ್ರೆ ಎಲೆಯ ಜೊತೆಗೆ ಉಪ್ಪನ್ನು ಸೇರಿಸಿ ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚಾಗುತ್ತದೆ.

ತುರಿಕೆ, ಕಜ್ಜಿ ಅಥವಾ ಬೆವರುಸಾಲೆ ಬಿದ್ದರೆ, ಆ ಜಾಗಕ್ಕೆ ಹಸಿ ಸಾಂಬ್ರಾಣಿ ಎಲೆಗಳನ್ನು ಅರೆದು ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ.

ದೊಡ್ಡಪತ್ರೆ ಎಲೆಯಲ್ಲಿ ವಿಟಮಿನ್ ಎ ಹಾಗೂ ಸಿ ಹೇರಳವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಔಷಧೀಯ ಗುಣಗಳನ್ನು ಹೊಂದಿರುವ ದೊಡ್ಡಪತ್ರೆಯ ಎಲೆಗಳಿಂದ ನಾನಾ ಖಾದ್ಯಗಳನ್ನು ಕೂಡ ಸಿದ್ಧಪಡಿಸಬಹುದಾಗಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ