ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿಗ್ ಶಾಕ್!

ಬೆಂಗಳೂರು : ಕೊರೋನಾ ಸಂಕಷ್ಟದಿಂದ ಸ್ಥಗಿತಗೊಂಡಿದ್ದಂತ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮತ್ತೆ ಚುರುಕು ಪಡೆಯಲಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಅನೇಕರು ರಾಜ್ಯದ ಬಿಜೆಪಿ ಮುಖಂಡರು ನಿರೀಕ್ಷೆ ಹೊಂದಿದ್ದರು. ಆದ್ರೇ, ಈ ನಿರೀಕ್ಷೆಗೆ ತಣ್ಣೀರೆರೆಚಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುವುದಿದ್ದರೇ ದಿಲ್ಲಿಗೆ ಬನ್ನಿ. ಇದರ ಹೊರತಾಗಿ ಸಂಪುಟ ವಿಚಾರವಾಗಿ ಮಾತನಾಡುವುದಿದ್ದರೇ ದಿಲ್ಲಿ ಕಡೆಗೆ ಬರಬೇಡಿ ಎಂಬುದಾಗಿ ಖಡಕ್ ಸೂಚನೆ ನೀಡಿದೆಯಂತೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

ರಾಜ್ಯದ ಸಚಿವ ಸಂಪುಟ ಸಭೆ ಮತ್ತೆ ವಿಸ್ತರಣೆಯಾಗಲಿದೆ. ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಯೋಜಿಸಿದ್ದಂತ ಅನೇಕ ಸಚಿವಾಕಾಂಕ್ಷಿಗಳು ದಿಲ್ಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ, ಸಚಿವಸ್ಥಾನಕ್ಕಾಗಿ ಲಾಭಿ ನಡೆಸಲು ತೆರಳುವ ಸೂಚನೆಯನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿದ್ದರು. ಇದನ್ನು ಸೂಕ್ಷ್ಮವಾಗಿ ಅರಿತಿರುವ ಬಿಜೆಪಿ ಹೈಕಮಾಂಡ್, ಪಕ್ಷ ಸಂಘಟನೆ, ಅಭಿವೃದ್ಧಿ ಬಗ್ಗೆ ಮಾತ್ರ ಮಾತು. ಸದ್ಯ ಸಂಪುಟ ಅಜೆಂಡಾ ಬಗ್ಗೆ ಚರ್ಚೆ ಇಲ್ಲ. ಸಂಪುಟ ವಿಸ್ತರಣೆ, ಪುನಾರಚನೆ ಪ್ರಶ್ನೆ ಮಾತಿಲ್ಲ ಎಂಬುದಾಗಿ ರಾಜ್ಯ ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಸಂಪುಟ ವಿಚಾರಕ್ಕೆ ದಿಲ್ಲಿಗೆ ಬರದಂತೆ ಸೂಚನೆ ನೀಡಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿ ವಿಚಾರ ಚರ್ಚೆಗೆ ಮಾತ್ರ ಭೇಟಿಗೆ ಬನ್ನಿ. ಅದರ ಹೊರತಾಗಿ ಸಂಪುಟ ವಿಸ್ತರಣೆ, ಪುನರ್ ರಚನೆ ಚರ್ಚೆಗೆ ಬರಬೇಡಿ ಎಂಬುದಾಗಿ ಖಡಕ್ ಸಂದೇಶವನ್ನು ರವಾನಿಸಿದೆ. ಈ ಮೂಲಕ ಸಚಿವಾಕಾಂಕ್ಷೆಯ ನಿರೀಕ್ಷೆಯಲ್ಲಿದ್ದಂತ ರಾಜ್ಯ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಅನ್ನು ಬಿಜೆಪಿ ಹೈಕಮಾಂಡ್ ನೀಡಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    • By admin
    • July 11, 2026
    • 4 views
    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    • By admin
    • July 10, 2026
    • 19 views
    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    • By admin
    • July 9, 2026
    • 32 views
    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    • By admin
    • July 7, 2026
    • 77 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಜುಲೈ 8ರಂದು ಶಾಲೆಗಳಿಗೆ ರಜೆ

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    • By admin
    • July 7, 2026
    • 363 views
    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    • By admin
    • July 7, 2026
    • 78 views
    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ