ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿಗ್ ಶಾಕ್!

ಬೆಂಗಳೂರು : ಕೊರೋನಾ ಸಂಕಷ್ಟದಿಂದ ಸ್ಥಗಿತಗೊಂಡಿದ್ದಂತ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮತ್ತೆ ಚುರುಕು ಪಡೆಯಲಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಅನೇಕರು ರಾಜ್ಯದ ಬಿಜೆಪಿ ಮುಖಂಡರು ನಿರೀಕ್ಷೆ ಹೊಂದಿದ್ದರು. ಆದ್ರೇ, ಈ ನಿರೀಕ್ಷೆಗೆ ತಣ್ಣೀರೆರೆಚಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುವುದಿದ್ದರೇ ದಿಲ್ಲಿಗೆ ಬನ್ನಿ. ಇದರ ಹೊರತಾಗಿ ಸಂಪುಟ ವಿಚಾರವಾಗಿ ಮಾತನಾಡುವುದಿದ್ದರೇ ದಿಲ್ಲಿ ಕಡೆಗೆ ಬರಬೇಡಿ ಎಂಬುದಾಗಿ ಖಡಕ್ ಸೂಚನೆ ನೀಡಿದೆಯಂತೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

ರಾಜ್ಯದ ಸಚಿವ ಸಂಪುಟ ಸಭೆ ಮತ್ತೆ ವಿಸ್ತರಣೆಯಾಗಲಿದೆ. ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಯೋಜಿಸಿದ್ದಂತ ಅನೇಕ ಸಚಿವಾಕಾಂಕ್ಷಿಗಳು ದಿಲ್ಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ, ಸಚಿವಸ್ಥಾನಕ್ಕಾಗಿ ಲಾಭಿ ನಡೆಸಲು ತೆರಳುವ ಸೂಚನೆಯನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿದ್ದರು. ಇದನ್ನು ಸೂಕ್ಷ್ಮವಾಗಿ ಅರಿತಿರುವ ಬಿಜೆಪಿ ಹೈಕಮಾಂಡ್, ಪಕ್ಷ ಸಂಘಟನೆ, ಅಭಿವೃದ್ಧಿ ಬಗ್ಗೆ ಮಾತ್ರ ಮಾತು. ಸದ್ಯ ಸಂಪುಟ ಅಜೆಂಡಾ ಬಗ್ಗೆ ಚರ್ಚೆ ಇಲ್ಲ. ಸಂಪುಟ ವಿಸ್ತರಣೆ, ಪುನಾರಚನೆ ಪ್ರಶ್ನೆ ಮಾತಿಲ್ಲ ಎಂಬುದಾಗಿ ರಾಜ್ಯ ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಸಂಪುಟ ವಿಚಾರಕ್ಕೆ ದಿಲ್ಲಿಗೆ ಬರದಂತೆ ಸೂಚನೆ ನೀಡಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿ ವಿಚಾರ ಚರ್ಚೆಗೆ ಮಾತ್ರ ಭೇಟಿಗೆ ಬನ್ನಿ. ಅದರ ಹೊರತಾಗಿ ಸಂಪುಟ ವಿಸ್ತರಣೆ, ಪುನರ್ ರಚನೆ ಚರ್ಚೆಗೆ ಬರಬೇಡಿ ಎಂಬುದಾಗಿ ಖಡಕ್ ಸಂದೇಶವನ್ನು ರವಾನಿಸಿದೆ. ಈ ಮೂಲಕ ಸಚಿವಾಕಾಂಕ್ಷೆಯ ನಿರೀಕ್ಷೆಯಲ್ಲಿದ್ದಂತ ರಾಜ್ಯ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಅನ್ನು ಬಿಜೆಪಿ ಹೈಕಮಾಂಡ್ ನೀಡಿದೆ.

Spread the love
  • Related Posts

    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ : ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನಿಸಿದನ್ನು ಪ್ರಶ್ನಿಸಿದ್ದಕ್ಕೆಮಾನ ಭಂಗಕ್ಕೆ ಯತ್ನಿಸಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಎಂಬಲ್ಲಿ ಕೇಳಿ ಬಂದಿದೆ. ಪ್ರಕರಣದ ಸಾರಾಂಶ: ದೂರುದಾರೆ ಮಹಿಳೆಗೆ ಗರ್ಡಾಡಿ ಗ್ರಾಮದಲ್ಲಿ ಗಂಡನ ಹೆಸರಿನಲ್ಲಿ…

    Spread the love

    ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

    ಉಜಿರೆ: ಎಂಪಿರಿಯಾ ಕಾರ್ಪೋರೇಷನ್, ಸಹಯೋಗದಲ್ಲಿ ನಡೆಯಲಿರುವ ಜಿ-ಮಾಲ್ (G-Mall) ಉದ್ಘಾಟನಾ ಸಮಾರಂಭವು ಭಾನುವಾರ, ಏಪ್ರಿಲ್ 06, 2026ರಂದು ಬೆಳಿಗ್ಗೆ 8:30 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವು ಉಜಿರೆ ಪಟ್ಟಣದ SDM ಆಸ್ಪತ್ರೆಯ ಹತ್ತಿರ, ಪೋಸ್ಟ್ ಕಛೇರಿ ಹತ್ತಿರ, ಪನತ್ತಿರ್ ಮಾಲ್ ಕಟ್ಟಡದಲ್ಲಿ ನಡೆಯಲಿದ್ದು,…

    Spread the love

    You Missed

    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    • By admin
    • April 4, 2026
    • 35 views
    ತೋಟಕ್ಕೆ ಅಕ್ರಮ ಪ್ರವೇಶಿಸಿ ಅಡಿಕೆ ಗಿಡ ನಾಶ ಯತ್ನ; ಮಹಿಳೆ ಮೇಲೆ ದೌರ್ಜನ್ಯ – ವಕೀಲೆಯೊಬ್ಬರು ₹50 ಸಾವಿರ ವಸೂಲಿ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲು

    ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

    • By admin
    • April 4, 2026
    • 91 views
    ಉಜಿರೆಯ ಹೃದಯ ಭಾಗದಲ್ಲಿ ಎಂಪಿರಿಯಾ ಕಾರ್ಪೋರೇಷನ್ ಇದರ ಜಿ-ಮಾಲ್ ಉದ್ಘಾಟನೆಗೆ ಸಜ್ಜು

    ಸುವರ್ಣ ನಿಲಯ ಬಳಂಜದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

    • By admin
    • April 4, 2026
    • 17 views
    ಸುವರ್ಣ ನಿಲಯ ಬಳಂಜದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ

    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    • By admin
    • April 3, 2026
    • 36 views
    ಕಡಬ ಸಮೀಪ ಅಕ್ರಮ ಗೋಸಾಗಾಟ ತಡೆ: 19 ಗೋವುಗಳ ರಕ್ಷಣೆ

    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    • By admin
    • April 3, 2026
    • 30 views
    ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಇವಿ ವಾಹನಗಳತ್ತ ರಾಜ್ಯದ ಜನರ ಓಟ, ಒಂದೇ ತಿಂಗಳಲ್ಲಿ 29 ಸಾವಿರ ಮಾರಾಟ!!!

    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

    • By admin
    • April 3, 2026
    • 26 views
    ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ