ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿಗ್ ಶಾಕ್!

ಬೆಂಗಳೂರು : ಕೊರೋನಾ ಸಂಕಷ್ಟದಿಂದ ಸ್ಥಗಿತಗೊಂಡಿದ್ದಂತ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮತ್ತೆ ಚುರುಕು ಪಡೆಯಲಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಅನೇಕರು ರಾಜ್ಯದ ಬಿಜೆಪಿ ಮುಖಂಡರು ನಿರೀಕ್ಷೆ ಹೊಂದಿದ್ದರು. ಆದ್ರೇ, ಈ ನಿರೀಕ್ಷೆಗೆ ತಣ್ಣೀರೆರೆಚಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುವುದಿದ್ದರೇ ದಿಲ್ಲಿಗೆ ಬನ್ನಿ. ಇದರ ಹೊರತಾಗಿ ಸಂಪುಟ ವಿಚಾರವಾಗಿ ಮಾತನಾಡುವುದಿದ್ದರೇ ದಿಲ್ಲಿ ಕಡೆಗೆ ಬರಬೇಡಿ ಎಂಬುದಾಗಿ ಖಡಕ್ ಸೂಚನೆ ನೀಡಿದೆಯಂತೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

ರಾಜ್ಯದ ಸಚಿವ ಸಂಪುಟ ಸಭೆ ಮತ್ತೆ ವಿಸ್ತರಣೆಯಾಗಲಿದೆ. ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಯೋಜಿಸಿದ್ದಂತ ಅನೇಕ ಸಚಿವಾಕಾಂಕ್ಷಿಗಳು ದಿಲ್ಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ, ಸಚಿವಸ್ಥಾನಕ್ಕಾಗಿ ಲಾಭಿ ನಡೆಸಲು ತೆರಳುವ ಸೂಚನೆಯನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿದ್ದರು. ಇದನ್ನು ಸೂಕ್ಷ್ಮವಾಗಿ ಅರಿತಿರುವ ಬಿಜೆಪಿ ಹೈಕಮಾಂಡ್, ಪಕ್ಷ ಸಂಘಟನೆ, ಅಭಿವೃದ್ಧಿ ಬಗ್ಗೆ ಮಾತ್ರ ಮಾತು. ಸದ್ಯ ಸಂಪುಟ ಅಜೆಂಡಾ ಬಗ್ಗೆ ಚರ್ಚೆ ಇಲ್ಲ. ಸಂಪುಟ ವಿಸ್ತರಣೆ, ಪುನಾರಚನೆ ಪ್ರಶ್ನೆ ಮಾತಿಲ್ಲ ಎಂಬುದಾಗಿ ರಾಜ್ಯ ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಸಂಪುಟ ವಿಚಾರಕ್ಕೆ ದಿಲ್ಲಿಗೆ ಬರದಂತೆ ಸೂಚನೆ ನೀಡಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿ ವಿಚಾರ ಚರ್ಚೆಗೆ ಮಾತ್ರ ಭೇಟಿಗೆ ಬನ್ನಿ. ಅದರ ಹೊರತಾಗಿ ಸಂಪುಟ ವಿಸ್ತರಣೆ, ಪುನರ್ ರಚನೆ ಚರ್ಚೆಗೆ ಬರಬೇಡಿ ಎಂಬುದಾಗಿ ಖಡಕ್ ಸಂದೇಶವನ್ನು ರವಾನಿಸಿದೆ. ಈ ಮೂಲಕ ಸಚಿವಾಕಾಂಕ್ಷೆಯ ನಿರೀಕ್ಷೆಯಲ್ಲಿದ್ದಂತ ರಾಜ್ಯ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಅನ್ನು ಬಿಜೆಪಿ ಹೈಕಮಾಂಡ್ ನೀಡಿದೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 8 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ