ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿಗ್ ಶಾಕ್!

ಬೆಂಗಳೂರು : ಕೊರೋನಾ ಸಂಕಷ್ಟದಿಂದ ಸ್ಥಗಿತಗೊಂಡಿದ್ದಂತ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮತ್ತೆ ಚುರುಕು ಪಡೆಯಲಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಅನೇಕರು ರಾಜ್ಯದ ಬಿಜೆಪಿ ಮುಖಂಡರು ನಿರೀಕ್ಷೆ ಹೊಂದಿದ್ದರು. ಆದ್ರೇ, ಈ ನಿರೀಕ್ಷೆಗೆ ತಣ್ಣೀರೆರೆಚಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುವುದಿದ್ದರೇ ದಿಲ್ಲಿಗೆ ಬನ್ನಿ. ಇದರ ಹೊರತಾಗಿ ಸಂಪುಟ ವಿಚಾರವಾಗಿ ಮಾತನಾಡುವುದಿದ್ದರೇ ದಿಲ್ಲಿ ಕಡೆಗೆ ಬರಬೇಡಿ ಎಂಬುದಾಗಿ ಖಡಕ್ ಸೂಚನೆ ನೀಡಿದೆಯಂತೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

ರಾಜ್ಯದ ಸಚಿವ ಸಂಪುಟ ಸಭೆ ಮತ್ತೆ ವಿಸ್ತರಣೆಯಾಗಲಿದೆ. ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಯೋಜಿಸಿದ್ದಂತ ಅನೇಕ ಸಚಿವಾಕಾಂಕ್ಷಿಗಳು ದಿಲ್ಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ, ಸಚಿವಸ್ಥಾನಕ್ಕಾಗಿ ಲಾಭಿ ನಡೆಸಲು ತೆರಳುವ ಸೂಚನೆಯನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿದ್ದರು. ಇದನ್ನು ಸೂಕ್ಷ್ಮವಾಗಿ ಅರಿತಿರುವ ಬಿಜೆಪಿ ಹೈಕಮಾಂಡ್, ಪಕ್ಷ ಸಂಘಟನೆ, ಅಭಿವೃದ್ಧಿ ಬಗ್ಗೆ ಮಾತ್ರ ಮಾತು. ಸದ್ಯ ಸಂಪುಟ ಅಜೆಂಡಾ ಬಗ್ಗೆ ಚರ್ಚೆ ಇಲ್ಲ. ಸಂಪುಟ ವಿಸ್ತರಣೆ, ಪುನಾರಚನೆ ಪ್ರಶ್ನೆ ಮಾತಿಲ್ಲ ಎಂಬುದಾಗಿ ರಾಜ್ಯ ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಸಂಪುಟ ವಿಚಾರಕ್ಕೆ ದಿಲ್ಲಿಗೆ ಬರದಂತೆ ಸೂಚನೆ ನೀಡಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿ ವಿಚಾರ ಚರ್ಚೆಗೆ ಮಾತ್ರ ಭೇಟಿಗೆ ಬನ್ನಿ. ಅದರ ಹೊರತಾಗಿ ಸಂಪುಟ ವಿಸ್ತರಣೆ, ಪುನರ್ ರಚನೆ ಚರ್ಚೆಗೆ ಬರಬೇಡಿ ಎಂಬುದಾಗಿ ಖಡಕ್ ಸಂದೇಶವನ್ನು ರವಾನಿಸಿದೆ. ಈ ಮೂಲಕ ಸಚಿವಾಕಾಂಕ್ಷೆಯ ನಿರೀಕ್ಷೆಯಲ್ಲಿದ್ದಂತ ರಾಜ್ಯ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಅನ್ನು ಬಿಜೆಪಿ ಹೈಕಮಾಂಡ್ ನೀಡಿದೆ.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ