ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿಗ್ ಶಾಕ್!

ಬೆಂಗಳೂರು : ಕೊರೋನಾ ಸಂಕಷ್ಟದಿಂದ ಸ್ಥಗಿತಗೊಂಡಿದ್ದಂತ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮತ್ತೆ ಚುರುಕು ಪಡೆಯಲಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಅನೇಕರು ರಾಜ್ಯದ ಬಿಜೆಪಿ ಮುಖಂಡರು ನಿರೀಕ್ಷೆ ಹೊಂದಿದ್ದರು. ಆದ್ರೇ, ಈ ನಿರೀಕ್ಷೆಗೆ ತಣ್ಣೀರೆರೆಚಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುವುದಿದ್ದರೇ ದಿಲ್ಲಿಗೆ ಬನ್ನಿ. ಇದರ ಹೊರತಾಗಿ ಸಂಪುಟ ವಿಚಾರವಾಗಿ ಮಾತನಾಡುವುದಿದ್ದರೇ ದಿಲ್ಲಿ ಕಡೆಗೆ ಬರಬೇಡಿ ಎಂಬುದಾಗಿ ಖಡಕ್ ಸೂಚನೆ ನೀಡಿದೆಯಂತೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

ರಾಜ್ಯದ ಸಚಿವ ಸಂಪುಟ ಸಭೆ ಮತ್ತೆ ವಿಸ್ತರಣೆಯಾಗಲಿದೆ. ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಯೋಜಿಸಿದ್ದಂತ ಅನೇಕ ಸಚಿವಾಕಾಂಕ್ಷಿಗಳು ದಿಲ್ಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ, ಸಚಿವಸ್ಥಾನಕ್ಕಾಗಿ ಲಾಭಿ ನಡೆಸಲು ತೆರಳುವ ಸೂಚನೆಯನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿದ್ದರು. ಇದನ್ನು ಸೂಕ್ಷ್ಮವಾಗಿ ಅರಿತಿರುವ ಬಿಜೆಪಿ ಹೈಕಮಾಂಡ್, ಪಕ್ಷ ಸಂಘಟನೆ, ಅಭಿವೃದ್ಧಿ ಬಗ್ಗೆ ಮಾತ್ರ ಮಾತು. ಸದ್ಯ ಸಂಪುಟ ಅಜೆಂಡಾ ಬಗ್ಗೆ ಚರ್ಚೆ ಇಲ್ಲ. ಸಂಪುಟ ವಿಸ್ತರಣೆ, ಪುನಾರಚನೆ ಪ್ರಶ್ನೆ ಮಾತಿಲ್ಲ ಎಂಬುದಾಗಿ ರಾಜ್ಯ ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಸಂಪುಟ ವಿಚಾರಕ್ಕೆ ದಿಲ್ಲಿಗೆ ಬರದಂತೆ ಸೂಚನೆ ನೀಡಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿ ವಿಚಾರ ಚರ್ಚೆಗೆ ಮಾತ್ರ ಭೇಟಿಗೆ ಬನ್ನಿ. ಅದರ ಹೊರತಾಗಿ ಸಂಪುಟ ವಿಸ್ತರಣೆ, ಪುನರ್ ರಚನೆ ಚರ್ಚೆಗೆ ಬರಬೇಡಿ ಎಂಬುದಾಗಿ ಖಡಕ್ ಸಂದೇಶವನ್ನು ರವಾನಿಸಿದೆ. ಈ ಮೂಲಕ ಸಚಿವಾಕಾಂಕ್ಷೆಯ ನಿರೀಕ್ಷೆಯಲ್ಲಿದ್ದಂತ ರಾಜ್ಯ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಅನ್ನು ಬಿಜೆಪಿ ಹೈಕಮಾಂಡ್ ನೀಡಿದೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 10 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 11 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 7 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 13 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 15 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ