ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿಗ್ ಶಾಕ್!

ಬೆಂಗಳೂರು : ಕೊರೋನಾ ಸಂಕಷ್ಟದಿಂದ ಸ್ಥಗಿತಗೊಂಡಿದ್ದಂತ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮತ್ತೆ ಚುರುಕು ಪಡೆಯಲಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಅನೇಕರು ರಾಜ್ಯದ ಬಿಜೆಪಿ ಮುಖಂಡರು ನಿರೀಕ್ಷೆ ಹೊಂದಿದ್ದರು. ಆದ್ರೇ, ಈ ನಿರೀಕ್ಷೆಗೆ ತಣ್ಣೀರೆರೆಚಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುವುದಿದ್ದರೇ ದಿಲ್ಲಿಗೆ ಬನ್ನಿ. ಇದರ ಹೊರತಾಗಿ ಸಂಪುಟ ವಿಚಾರವಾಗಿ ಮಾತನಾಡುವುದಿದ್ದರೇ ದಿಲ್ಲಿ ಕಡೆಗೆ ಬರಬೇಡಿ ಎಂಬುದಾಗಿ ಖಡಕ್ ಸೂಚನೆ ನೀಡಿದೆಯಂತೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.

ರಾಜ್ಯದ ಸಚಿವ ಸಂಪುಟ ಸಭೆ ಮತ್ತೆ ವಿಸ್ತರಣೆಯಾಗಲಿದೆ. ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಯೋಜಿಸಿದ್ದಂತ ಅನೇಕ ಸಚಿವಾಕಾಂಕ್ಷಿಗಳು ದಿಲ್ಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಿ, ಸಚಿವಸ್ಥಾನಕ್ಕಾಗಿ ಲಾಭಿ ನಡೆಸಲು ತೆರಳುವ ಸೂಚನೆಯನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿದ್ದರು. ಇದನ್ನು ಸೂಕ್ಷ್ಮವಾಗಿ ಅರಿತಿರುವ ಬಿಜೆಪಿ ಹೈಕಮಾಂಡ್, ಪಕ್ಷ ಸಂಘಟನೆ, ಅಭಿವೃದ್ಧಿ ಬಗ್ಗೆ ಮಾತ್ರ ಮಾತು. ಸದ್ಯ ಸಂಪುಟ ಅಜೆಂಡಾ ಬಗ್ಗೆ ಚರ್ಚೆ ಇಲ್ಲ. ಸಂಪುಟ ವಿಸ್ತರಣೆ, ಪುನಾರಚನೆ ಪ್ರಶ್ನೆ ಮಾತಿಲ್ಲ ಎಂಬುದಾಗಿ ರಾಜ್ಯ ಬಿಜೆಪಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದೆ.

ಸಂಪುಟ ವಿಚಾರಕ್ಕೆ ದಿಲ್ಲಿಗೆ ಬರದಂತೆ ಸೂಚನೆ ನೀಡಿರುವ ಬಿಜೆಪಿ ಹೈಕಮಾಂಡ್, ಅಭಿವೃದ್ಧಿ ವಿಚಾರ ಚರ್ಚೆಗೆ ಮಾತ್ರ ಭೇಟಿಗೆ ಬನ್ನಿ. ಅದರ ಹೊರತಾಗಿ ಸಂಪುಟ ವಿಸ್ತರಣೆ, ಪುನರ್ ರಚನೆ ಚರ್ಚೆಗೆ ಬರಬೇಡಿ ಎಂಬುದಾಗಿ ಖಡಕ್ ಸಂದೇಶವನ್ನು ರವಾನಿಸಿದೆ. ಈ ಮೂಲಕ ಸಚಿವಾಕಾಂಕ್ಷೆಯ ನಿರೀಕ್ಷೆಯಲ್ಲಿದ್ದಂತ ರಾಜ್ಯ ಬಿಜೆಪಿ ನಾಯಕರಿಗೆ ಬಿಗ್ ಶಾಕ್ ಅನ್ನು ಬಿಜೆಪಿ ಹೈಕಮಾಂಡ್ ನೀಡಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ